ಹಾಸನ : ಬಿಜೆಪಿ ಶಾಸಕ ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರತಿಭಟನೆ ವೇಳೆ ಜೆಡಿಎಸ್ ಕಾರ್ಯಕರ್ತ ಚೇತನ್ ಗೌಡ ಕಲ್ಲು ತೂರಿದ್ದು, ವಿಡಿಯೋದಿಂದ ಬಹಿರಂಗವಾಗಿತ್ತು. ಇದೀಗ ಚೇತನನ್ನು ಬಡವಾಣೆ ಠಾಣೆ ಪೊಲೀಸರು ಐಪಿಸಿ ಸೆಕ್ಷನ್ 307 ಅಡಿ ಪ್ರಕರಣ ದಾಖಲಿಸಿ ಚೇತನ್ ನನ್ನು ಜೈಲಿಗೆ ಕಳುಹಿಸಿದ್ದಾರೆ.
ಫೆಬ್ರವರಿ 13ರಂದು ಬಿಜೆಪಿ ಕಾರ್ಯಕರ್ತರೊಂದಿಗೆ ಮಾತಿನ ಚಕಮಕಿ ನಡೆಯುತ್ತಿದ್ದ ಸಯಮದಲ್ಲಿ ಚೇತನ್ ಎರಡು ಕಲ್ಲೆತ್ತಿಕೊಂಡು ಬಂದು ಜನರ ನಡುವೆ ನಿಂತು ಶಾಸಕರ ಮನೆಯತ್ತ ಕಲ್ಲೆಸೆದಿದ್ದಾನೆ. ಬಳಿಕ ಕಲ್ಲೆಸೆದು ಸದ್ದಿಲ್ಲದೆ ಹಿಂದೆ ಓಡಿ ಹೋಗಿದ್ದನು. ಈ ಕುರಿತು ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಂಟು ಜನರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈಗ ಶುಕ್ರವಾರ ರಾತ್ರಿ ಚೇತನ್ ನನ್ನು ಬಡಾವಣೆ ಪೊಲೀಸರು ಬಂಧಿಸಿದ್ದಾರೆ..
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…