ಹಾಸನ : ಬಿಜೆಪಿ ಶಾಸಕ ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರತಿಭಟನೆ ವೇಳೆ ಜೆಡಿಎಸ್ ಕಾರ್ಯಕರ್ತ ಚೇತನ್ ಗೌಡ ಕಲ್ಲು ತೂರಿದ್ದು, ವಿಡಿಯೋದಿಂದ ಬಹಿರಂಗವಾಗಿತ್ತು. ಇದೀಗ ಚೇತನನ್ನು ಬಡವಾಣೆ ಠಾಣೆ ಪೊಲೀಸರು ಐಪಿಸಿ ಸೆಕ್ಷನ್ 307 ಅಡಿ ಪ್ರಕರಣ ದಾಖಲಿಸಿ ಚೇತನ್ ನನ್ನು ಜೈಲಿಗೆ ಕಳುಹಿಸಿದ್ದಾರೆ.
ಫೆಬ್ರವರಿ 13ರಂದು ಬಿಜೆಪಿ ಕಾರ್ಯಕರ್ತರೊಂದಿಗೆ ಮಾತಿನ ಚಕಮಕಿ ನಡೆಯುತ್ತಿದ್ದ ಸಯಮದಲ್ಲಿ ಚೇತನ್ ಎರಡು ಕಲ್ಲೆತ್ತಿಕೊಂಡು ಬಂದು ಜನರ ನಡುವೆ ನಿಂತು ಶಾಸಕರ ಮನೆಯತ್ತ ಕಲ್ಲೆಸೆದಿದ್ದಾನೆ. ಬಳಿಕ ಕಲ್ಲೆಸೆದು ಸದ್ದಿಲ್ಲದೆ ಹಿಂದೆ ಓಡಿ ಹೋಗಿದ್ದನು. ಈ ಕುರಿತು ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಂಟು ಜನರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈಗ ಶುಕ್ರವಾರ ರಾತ್ರಿ ಚೇತನ್ ನನ್ನು ಬಡಾವಣೆ ಪೊಲೀಸರು ಬಂಧಿಸಿದ್ದಾರೆ..
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…
ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…
ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…
ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…