ಹಲವು ವರ್ಷಗಳಿಂದ ಪ್ರೀತಿಸಿ ಇದೀಗ ಮದುವೆಯಾಗಲು ನಿರಾಕರಿಸಿ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆಂದು ಆರೋಪಿಸಿ ಮುಂಬೈ ಮೂಲದ ನಟಿಯೊಬ್ಬರು ಸ್ಯಾಂಡಲ್ ವುಡ್ ನಟನ ವಿರುದ್ಧ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಸ್ಯಾಂಡಲ್ವುಡ್ ನಟ ಕಿರಣ್ ರಾಜ್ನನ್ನು ಪೊಲೀಸರು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.
ಮುಂಬೈ ಮೂಲದ ಮಾಡಲ್ ಹಾಗೂ ನಟಿಯೊಬ್ಬರನ್ನು ಸ್ಯಾಂಡಲ್ ವುಡ್ ನಟ ಕಿರಣ್ರಾಜ್ ಪ್ರೀತಿಸುತ್ತಿದ್ದು , ಇವರಿಬ್ಬರೂ ಕಳೆದ ಐದು ವರ್ಷದಿಂದ ರಾಜರಾಜೇಶ್ವರನಗರ ವ್ಯಾಪ್ತಿಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಮದುವೆಯಾಗೋಣವೆಂದು ಕಿರಣ್ರಾಜ್ ಜೊತೆ ಮಾತುಕತೆ ನಡೆಸಿದಾಗ ಮದುವೆಗೆ ನಿರಾಕರಿಸಿ ಜಗಳವಾಡಿದ್ದು , ಮಾರ್ಚ್ 24ರಂದು ಇದೇ ವಿಚಾರವಾಗಿ ಗಲಾಟೆಯಾದಾಗ ನನ್ನ ಮೇಲೆ ಕಿರಣ್ ಹಲ್ಲೆ ನಡೆಸಿರುವುದಲ್ಲದೆ ತನಗೆ ವಂಚಿಸಿದ್ದಾರೆಂದು ರಾಜರಾಜೇಶ್ವರಿನಗರ ಠಾಣೆಗೆ ನಟಿ ದೂರು ನೀಡಿದ್ದಾರೆ. ವಂಚನೆ, ಹಲ್ಲೆ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಟ ಕಿರಣ್ರಾಜ್ನನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…