ಹಲವು ವರ್ಷಗಳಿಂದ ಪ್ರೀತಿಸಿ ಇದೀಗ ಮದುವೆಯಾಗಲು ನಿರಾಕರಿಸಿ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆಂದು ಆರೋಪಿಸಿ ಮುಂಬೈ ಮೂಲದ ನಟಿಯೊಬ್ಬರು ಸ್ಯಾಂಡಲ್ ವುಡ್ ನಟನ ವಿರುದ್ಧ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಸ್ಯಾಂಡಲ್ವುಡ್ ನಟ ಕಿರಣ್ ರಾಜ್ನನ್ನು ಪೊಲೀಸರು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.
ಮುಂಬೈ ಮೂಲದ ಮಾಡಲ್ ಹಾಗೂ ನಟಿಯೊಬ್ಬರನ್ನು ಸ್ಯಾಂಡಲ್ ವುಡ್ ನಟ ಕಿರಣ್ರಾಜ್ ಪ್ರೀತಿಸುತ್ತಿದ್ದು , ಇವರಿಬ್ಬರೂ ಕಳೆದ ಐದು ವರ್ಷದಿಂದ ರಾಜರಾಜೇಶ್ವರನಗರ ವ್ಯಾಪ್ತಿಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಮದುವೆಯಾಗೋಣವೆಂದು ಕಿರಣ್ರಾಜ್ ಜೊತೆ ಮಾತುಕತೆ ನಡೆಸಿದಾಗ ಮದುವೆಗೆ ನಿರಾಕರಿಸಿ ಜಗಳವಾಡಿದ್ದು , ಮಾರ್ಚ್ 24ರಂದು ಇದೇ ವಿಚಾರವಾಗಿ ಗಲಾಟೆಯಾದಾಗ ನನ್ನ ಮೇಲೆ ಕಿರಣ್ ಹಲ್ಲೆ ನಡೆಸಿರುವುದಲ್ಲದೆ ತನಗೆ ವಂಚಿಸಿದ್ದಾರೆಂದು ರಾಜರಾಜೇಶ್ವರಿನಗರ ಠಾಣೆಗೆ ನಟಿ ದೂರು ನೀಡಿದ್ದಾರೆ. ವಂಚನೆ, ಹಲ್ಲೆ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಟ ಕಿರಣ್ರಾಜ್ನನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…