ಕಲಬುರಗಿ : ಪ್ರೀತಿಸಿ ಮದುವೆಯಾದ ನವ ವಿವಾಹಿತೆ ಎರಡೇ ತಿಂಗಳಲ್ಲಿ ನೇಣಿಗೆ ಶರಣಾದ ಘಟನೆ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ನಡೆದಿದೆ. ಅನುಸುಯಾ ಅವಿನಾಶ್ ಆಕಡೆ (26) ಮೃತ ದುರ್ದೈವಿ.
ಅನುಸುಯಾ ತನ್ನ ಅತ್ತೆ ಮಗ ಅವಿನಾಶ್ ನನ್ನ ಪ್ರೀತಿಸಿ ಮದುವೆಯಾಗಿದ್ದಳು. ಎರಡು ತಿಂಗಳ ಹಿಂದೆ ಅನುಸುಯಾ-ಅವಿನಾಶ್ ಮದುವೆ ಎರಡು ಕುಟುಂಬಸ್ಥರ ಸಮ್ಮುಖದಲ್ಲಿ ನೇರವೇರಿತ್ತು. ಮದುವೆಯಾದ ಬಳಿಕ ಗಂಡನ ಜೊತೆ ಹಳ್ಳಿಯಲ್ಲಿ ಇರುವುದಕ್ಕೆ ಅನುಸುಯಾ ಬೇಸರ ಮಾಡಿಕೊಂಡಿದ್ದಳು.
ಅನುಸುಯಾಳ ಮೂವರು ಸಹೋದರಿಯರು ಗಂಡನ ಜೊತೆ ಬೆಂಗಳೂರು, ಮುಂಬೈನಲ್ಲಿ ವಾಸವಾಗಿದ್ದರು. ತನ್ನ ಸಹೋದರಿಯರು ಕ್ಯಾಪಿಟಲ್ ಸಿಟಿಯಲ್ಲಿ ವಾಸ, ತಾನು ಚಿಕ್ಕ ಸಿಟಿಯ ಹಳ್ಳಿಯಲ್ಲಿ ವಾಸ ಮಾಡ್ತಿರುವುದಾಗಿ ಅನುಸುಯಾ ನೊಂದಿದ್ದಳು.
ಇದೇ ನೋವಿನಲ್ಲಿ ಅನುಸುಯಾ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾಳೆ. ಗುಲ್ಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…