Featured

ಪ್ರೇಮಿಗಳ ದಿನ” ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಾವಣಗೆರೆ ಜಿಲ್ಲಾಧಿಕಾರಿ – Vishwanews24

ದಾವಣಗೆರೆ: ಪ್ರೇಮಿಗಳ ದಿನವೇ ದಾವಣಗೆರೆ ಜಿಲ್ಲೆಯ ಇಬ್ಬರು ಐಎಎಸ್ ಅಧಿಕಾರಿಗಳು ಹಸೆಮಣೆ ಏರಿದ್ದಾರೆ. ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಒ ಎಸ್ ಅಶ್ವತಿ ಹಾಗೂ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಪ್ರೇಮ ವಿವಾಹವಾಗಿದ್ದಾರೆ.

ಪ್ರೇಮಿಗಳ ದಿನದಂದೇ ಖಡಕ್ ಐಪಿಎಸ್‌ ಅಧಿಕಾರಿಗಳು ಸಪ್ತಪದಿ ತುಳಿಯುತ್ತಿದ್ದು, ಕೇರಳದ ಕೋಯಿಕ್ಕೋಡ್‌ನಲ್ಲಿ ಮದುವೆ ಸಮಾರಂಭ ನಡೆಯಲಿದೆ. ದಾವಣಗೆರೆ ಡಿಸಿ ಡಾ.ಬಗಾದಿ ಗೌತಮ್ ಮೂಲತಃ ಆಂಧ್ರ ಪ್ರದೇಶದ ವಿಶಾಖಪಟ್ಟಣಂದವರು ಹಾಗೂ ಎಸ್. ಅಶ್ವತಿ ಕೇರಳದವರು.  ಕೇವಲ ಅರ್ಧ ಗಂಟೆಯಲ್ಲಿ ಸರಳ ವಿವಾಹ ಮುಗಿದಿದ್ದು ಹೊಸ ಜೀವನಕ್ಕೆ ಅಧಿಕಾರಿಗಳು ಕಾಲಿಟ್ಟಿದ್ದಾರೆ.

ನಾಲ್ಕು ತಿಂಗಳ ಹಿಂದೆ ರಾಯಚೂರಿನಿಂದ ದಾವಣಗೆರೆಗೆ ಬಂದ ಜಿಲ್ಲಾಧಿಕಾರಿ ಬಗಾದಿ ಗೌತಮ್‌ ಮತ್ತು ಸಿಇಒ ಅಶ್ವತಿ ಕೆಲ ಸಭೆ ಸಮಾರಂಭಗಳಲ್ಲಿ ಭಾಗವಹಿಸಿದ್ದರೂ ತಮ್ಮ ಪ್ರೇಮದ ಗುಟ್ಟು ಬಿಟ್ಟು ಕೊಟ್ಟಿರಲಿಲ್ಲ. ಆದರೆ ತಾವಿಬ್ಬರೂ ಮದುವೆಯಾಗುತ್ತಿರುವುದಾಗಿ ಫೆ.1ರಂದು ಹೇಳಿ ಮದುವೆಯ ಆಮಂತ್ರಣ ಪತ್ರಿಕೆ ನೀಡಿದಾಗ ಪ್ರತಿಯೊಬ್ಬರು ತಬ್ಬಿಬ್ಬಾದರು. ಆ ಸಮಯದಲ್ಲಿ ಅವರು ತಮ್ಮಿಬ್ಬರ ನಡುವಿನ ಹಳೆಯ ಗೆಳೆತನ, ಪ್ರೀತಿಯ ಗುಟ್ಟು ರಟ್ಟು ಮಾಡಿದ್ದರು.

ಇದೇ 17ರಂದು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಆರತಕ್ಷತೆ ಸಮಾರಂಭ ನಡೆಯಲಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago