ಚಿಕ್ಕಬಳ್ಳಾಪುರ : 8 ತಿಂಗಳ ಹಿಂದೆಯಷ್ಟೇ ಸಪ್ತಪದಿ ತುಳಿದಿದ್ದ ಮಹಿಳೆ ತನ್ನ ಗಂಡ ಪರ ಸ್ತ್ರೀ ಜೊತೆ ಮೋಜು, ಮಸ್ತಿಯಲ್ಲಿ ಸುತ್ತಾಡಿದ್ದ ಪೋಟೋಗಳನ್ನು ನೋಡಿ ತೀವ್ರ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹೆಣ್ಣೂರು ಕದಿರೇನಹಳ್ಳಿಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಚಿಕ್ಕಬಳ್ಳಾಪುರ ತಾಲೂಕಿನ ಹೆಣ್ಣೂರು ಕದಿರೇನಹಳ್ಳಿ ಗ್ರಾಮದ 20 ವರ್ಷದ ಮೌನಿಕಾ ಎಂದು ಗುರುತಿಸಲಾಗಿದೆ.
ಹಿಜಬ್ ತೀರ್ಪು – ಉಡುಪಿ ಜಿಲ್ಲೆಯಾದ್ಯಂತ ಕಾಲೇಜುಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ – Vishwanews24
ಏನಿದು ಪ್ರಕರಣ?
ವಿಜಯದಶಮಿ ಹಿನ್ನೆಲೆಯಲ್ಲಿ ಮೌನಿಕಳನ್ನು ಪತಿ ಭಾರ್ಗವ ತವರು ಮನೆಗೆ ಕಳುಹಿಸಿದ್ದ. ಈ ವೇಳೆ ಭಾರ್ಗವ್ ತನ್ನ ಪ್ರೇಯಸಿ ಜೊತೆ ಪ್ರವಾಸ ಹೋಗಿದ್ದಾನೆ. ಸಾಲದಿದ್ದಕ್ಕೆ ಪ್ರೇಯಸಿ ಜೊತೆ ಮೋಜು, ಮಸ್ತಿಯಲ್ಲಿ ಸುತ್ತಾಡಿರುವ ಪೋಟೋ, ವಿಡಿಯೋಗಳನ್ನು ತವರು ಮನೆಯಲ್ಲಿದ್ದ ಪತ್ನಿ ಮೋನಿಕಾ ಮೊಬೈಲ್ಗೆ ರವಾನಿಸಿದ್ದಾನೆ. ಇದನ್ನು ನೋಡಿದ ಮೋನಿಕಾ ತವರು ಮನೆಯಲ್ಲಿಯೆ ಕೊಠಡಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ತನ್ನ ಸಾವಿಗೆ ತನ್ನ ಗಂಡನೆ ಕಾರಣ ಅಂತ ಡೆತ್ ನೋಟ್ ಸಹ ಬರೆದಿಟ್ಟಿದ್ದಾಳೆ.
ಹಿಜಾಬ್ ಕುರಿತಾಗಿ ಸುಪ್ರೀಂ ವಿಸ್ತೃತ ಪೀಠದ ತೀರ್ಪಿಗೆ ಎಲ್ಲರೂ ಬದ್ಧರಾಗಬೇಕು..
ಮೋನಿಕಾ ತಂದೆ ತಾಯಿ ಬಡವರಾದರು ಕಷ್ಟಪಟ್ಟು ಆಕೆಯನ್ನು ಪದವಿವರೆಗೂ ಓದಿಸಿದ್ದರು. ಚಿಕ್ಕಬಳ್ಳಾಪುರ ನಗರ ಪ್ರಶಾಂತ್ ನಗರ ನಿವಾಸಿ 25 ವರ್ಷದ ಭಾರ್ಗವ್ ಕೊಟ್ಟು ಕಳೆದ 8 ತಿಂಗಳ ಹಿಂದೆಯಷ್ಟೇ ಅದ್ದೂರಿಯಾಗಿ ವಿವಾಹ ಮಾಡಿದ್ದರು. ಆದರೆ ಆತ ಮತ್ತೊಬ್ಬ ಯುವತಿಯನ್ನು ಪ್ರೇಮಿಸುತ್ತಿರು ಪೋಟೋಗಳನ್ನು ನೋಡಿ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿಷಯ ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…