Featured

ಪ್ರೊ ಕಬಡ್ಡಿ ಪಂದ್ಯಾಟ : ಕೆಲ ಆಟಗಾರಿಗೆ ಕೊರೊನಾ ಸೋಂಕು ;  ಇಂದಿನಿಂದ ಜ.28ರ ವರೆಗೆ ಪ್ರತಿದಿನ 1 ಪಂದ್ಯ – Vishwanews24

ಪ್ರೊ ಕಬಡ್ಡಿ ಪಂದ್ಯಾಟ : ಕೆಲ ಆಟಗಾರಿಗೆ ಕೊರೊನಾ ಸೋಂಕು ;  ಇಂದಿನಿಂದ ಜ.28ರ ವರೆಗೆ ಪ್ರತಿದಿನ 1 ಪಂದ್ಯ – Vishwanews24

ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ಪ್ರೊ ಕಬಡ್ಡಿ ಪಂದ್ಯಾಟಕ್ಕೆ ಕೊರೊನಾ ಅಡ್ಡಿಯಾಗಿದೆ. 2 ತಂಡದ ಕೆಲ ಆಟಗಾರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಮಶಾಲ್ ಸ್ಪೋರ್ಟ್ಸ್ ಆಯೋಜಕತ್ವದಲ್ಲಿ ವಿವೋ ಪ್ರೊ ಕಬಡ್ಡಿ 8ನೇ ಆವೃತ್ತಿ ಬೆಂಗಳೂರಿನ ವೈಟ್‍ಫೀಲ್ಡ್‌ನಲ್ಲಿರುವ ಶೆರಟಾನ್ ಗ್ರ್ಯಾಂಡ್ ಹೋಟೆಲ್ ಹಾಗೂ ಕನ್ವೆನ್ಷನ್ ಸೆಂಟರ್‌ನಲ್ಲಿ ಕಠಿಣ ಬಯೋ ಬಬಲ್ ಮೂಲಕ ಟೂರ್ನಿ ನಡೆಯುತ್ತಿದೆ. ಆದರೆ ಇದೀಗ ಪಾಟ್ನಾ ಪೈರೇಟ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡದ ಕೆಲ ಆಟಗಾರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ 2 ತಂಡಗಳ ಕೆಲ ಪಂದ್ಯಗಳನ್ನು ಮುಂದೂಡಲಾಗಿದೆ. ಅಲ್ಲದೆ ಟೂರ್ನಿಯ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆಯಾಗಿದೆ.

ಈ ಹಿಂದೆ ದಿನದಲ್ಲಿ ಒಟ್ಟು 2 ಪಂದ್ಯಗಳು ನಡೆಯುತ್ತಿತ್ತು. ಶನಿವಾರ ಮತ್ತು ಭಾನುವಾರ 3 ಪಂದ್ಯಗಳು ನಡೆಯುತ್ತಿತ್ತು. ಇಂದಿನಿಂದ ಮುಂದಿನ ಶುಕ್ರವಾರದ ವರೆಗೆ ಪ್ರತಿದಿನ ಕೇವಲ 1 ಪಂದ್ಯ ನಡೆಯಲಿದೆ. ಜೊತೆಗೆ ಶನಿವಾರ ಮತ್ತು ಭಾನುವಾರ 3 ಪಂದ್ಯಗಳ ಬದಲಾಗಿ 2 ಪಂದ್ಯಗಳು ನಡೆಯಲಿದೆ ಎಂದು ವರದಿಯಾಗಿದೆ.

 

Vishwa News 24

Recent Posts

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

34 minutes ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

2 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

2 hours ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

2 hours ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

2 hours ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

3 hours ago