ಮುಂಜಾಜೆ ಎದ್ದ ತಕ್ಷಣ ಅನೇಕರಿಗೆ ಟೀ ಬೇಕೆಬೇಕು. ಇನ್ನು ಕೆಲವರಿಗೆ ಆಫೀಸಿನ ಒತ್ತಡದ ಸಂದರ್ಭದಲ್ಲಿ ರಿಲಾಕ್ಸ್ ಆಗಲು ಟೀ ಕುಡಿಯದಿದ್ದರೆ ಸಮಧಾನವೇ ಆಗುವುದಿಲ್ಲ. ಆದರೆ ಮನೆಯಲ್ಲಿದ್ದಾಗ ಮಾತ್ರ ಟೀ ಕುಡಿಯಲು ಸ್ಟೀಲ್ ಗ್ಲಾಸ್ ಬಳಸುವ ನಾವು ಹೊರಗಡೆ ಹೋದಾಗ ಪ್ಲಾಸ್ಟಿಕ್ ಕಪ್ನಲ್ಲಿ ಕುಡಿಯುತ್ತೇವೆ.
ಆದರೆ ಪ್ಲಾಸ್ಟಿಕ್ ಕಪ್ನಲ್ಲಿ ಕುಡಿಯುವ ಟೀ ಆರೋಗ್ಯಕ್ಕೆ ಎಷ್ಟು ಅಪಾಯಕಾರಿ ಗೊತ್ತಾ?
ಅಂಗಡಿಗಳಲ್ಲಿ ಅಥವಾ ಟೀ ಸ್ಟಾಲ್ಗಳಲ್ಲಿ ಬಳಸುವ ಪ್ಲಾಸ್ಟಿಕ್ ಗ್ಲಾಸ್ ಅನ್ನು ಪಾಲಿಯೆಸ್ಟರ್ನಿಂದ ತಯಾರಿಸಲಾಗುತ್ತದೆ. ಈ ಕಪ್ನಲ್ಲಿ ಬಿಸಿ ಟೀ ಹಾಕಿದಾಗ ಅದರಲ್ಲಿ ಅಂಟಿರುವ ಹಾನಿಕಾರಕ ಅಂಶಗಳು ಚಹಾದೊಡನೆ ಸೇರಿರುತ್ತವೆ. ಅಂತೆಯೇ, ಅಧ್ಯಾಯನವೊಂದರ ಪ್ರಕಾರ ಪ್ಲಾಸ್ಟಿಕ್ ಗ್ಲಾಸ್ನಲ್ಲಿ ಚಹಾ ಸೇವಿಸುದರಿಂದ ಬಾಯಿ ಕಾನ್ಸರ್ ಕೂಡ ಕಾರಣವಾಗಬಹುದೆಂದು ತಿಳಿಸಿದೆ.
ಪ್ಲಾಸ್ಟಿಕ್ ಕಪ್ ತಯಾರಿಸುವ ವೇಳೆ ಸೋರದಂತೆ ತಡೆಯಲು ಕೃತಕ ಮೇಣದ ಬತ್ತಿಯನ್ನು ಲೇಪನ ಮಾಡಿರುತ್ತಾರೆ. ಬಿಸಿ ಚಹಾ 45 ಡಿಗ್ರಿಗಿಂತ ಹೆಚ್ಚಾದಾಗ ಮೇಣ ಕರಗಿ ಚಹಾದೊಂದಿಗೆ ಸೇರುತ್ತದೆ. ಇದನ್ನು ಸವಿಯುದರಿಂದ ಕರುಳಿನ ಸೋಂಕು ಅಥವಾ ಜೀರ್ಣಾಂಗ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಸಂಶೋಧನೆಗಳು ಹೇಳಿವೆ.
ಇನ್ನು ಥರ್ಮೊಕೋಲ್ ಕಪ್ನಲ್ಲಿ ಚಹಾ ಕುಡಿದರೆ ಚರ್ಮದ ಸೋಂಕು ಕಾಡುತ್ತದೆ. ಇದರಿಂದ ನಿಮ್ಮ ಚರ್ಮದ ಮೇಲೆ ಕೆಂಪು ಕಲೆಗಳು, ತುರಿಕೆ ಕಾಣಿಸಿಕೊಳ್ಳುಬಹುದು. ದಿನನಿತ್ಯ ಥರ್ಮೊಕೋಲ್ ಕಪ್ ಬಳಸುದರಿಂದ ಹೊಟ್ಟೆಯ ಸಮಸ್ಯೆ ಉಂಟಾಗಬಹುದು.
ಅಂಗಡಿಗಳಲ್ಲಿ/ಟೀ ಸ್ಟಾಲ್ಗಳಲ್ಲಿ ಬಳಸುವ ಪ್ಲಾಸ್ಟಿಕ್ ಗ್ಲಾಸ್ ಅನ್ನು ಪಾಲಿಯೆಸ್ಟರ್ನಿಂದ ತಯಾರಿಸಲಾಗುತ್ತದೆ. ಈ ಕಪ್ನಲ್ಲಿ ಬಿಸಿ ಟೀ ಹಾಕಿದಾಗ ಅದರಲ್ಲಿ ಅಂಟಿರುವ ಹಾನಿಕಾರಕ ಅಂಶಗಳು ಚಹಾದೊಡನೆ ಸೇರಿರುತ್ತವೆ. ಅಂತೆಯೇ, ಅಧ್ಯಾಯನವೊಂದರ ಪ್ರಕಾರ ಪ್ಲಾಸ್ಟಿಕ್ ಗ್ಲಾಸ್ನಲ್ಲಿ ಚಹಾ ಸೇವಿಸುದರಿಂದ ಬಾಯಿ ಕಾನ್ಸರ್ ಕೂಡ ಕಾರಣವಾಗಬಹುದೆಂದು ತಿಳಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…