Featured

ಪ್ಲಾಸ್ಟಿಕ್​ ಕಪ್​ನಲ್ಲಿ ಟೀ ಕುಡಿತೀರಾ ? ಪ್ಲಾಸ್ಟಿಕ್​ ಕಪ್​ನಲ್ಲಿ ಕುಡಿಯುವ ಟೀ ಆರೋಗ್ಯಕ್ಕೆ ಎಷ್ಟು ಅಪಾಯಕಾರಿ ಗೊತ್ತಾ? Vishwanews24

ಮುಂಜಾಜೆ ಎದ್ದ ತಕ್ಷಣ ಅನೇಕರಿಗೆ ಟೀ ಬೇಕೆಬೇಕು. ಇನ್ನು ಕೆಲವರಿಗೆ ಆಫೀಸಿನ ಒತ್ತಡದ ಸಂದರ್ಭದಲ್ಲಿ ರಿಲಾಕ್ಸ್​ ಆಗಲು ಟೀ ಕುಡಿಯದಿದ್ದರೆ ಸಮಧಾನವೇ ಆಗುವುದಿಲ್ಲ. ಆದರೆ ಮನೆಯಲ್ಲಿದ್ದಾಗ ಮಾತ್ರ ಟೀ ಕುಡಿಯಲು ಸ್ಟೀಲ್​ ಗ್ಲಾಸ್​ ಬಳಸುವ ನಾವು ಹೊರಗಡೆ ಹೋದಾಗ ಪ್ಲಾಸ್ಟಿಕ್​ ಕಪ್​ನಲ್ಲಿ ಕುಡಿಯುತ್ತೇವೆ.

ಆದರೆ ಪ್ಲಾಸ್ಟಿಕ್​ ಕಪ್​ನಲ್ಲಿ ಕುಡಿಯುವ ಟೀ ಆರೋಗ್ಯಕ್ಕೆ ಎಷ್ಟು ಅಪಾಯಕಾರಿ ಗೊತ್ತಾ?

ಅಂಗಡಿಗಳಲ್ಲಿ ಅಥವಾ ಟೀ ಸ್ಟಾಲ್​ಗಳಲ್ಲಿ ಬಳಸುವ ಪ್ಲಾಸ್ಟಿಕ್​ ಗ್ಲಾಸ್​​ ಅನ್ನು ಪಾಲಿಯೆಸ್ಟರ್​​ನಿಂದ ತಯಾರಿಸಲಾಗುತ್ತದೆ. ಈ ಕಪ್​ನಲ್ಲಿ ಬಿಸಿ ಟೀ ಹಾಕಿದಾಗ ಅದರಲ್ಲಿ ಅಂಟಿರುವ ಹಾನಿಕಾರಕ ಅಂಶಗಳು ಚಹಾದೊಡನೆ ಸೇರಿರುತ್ತವೆ. ಅಂತೆಯೇ, ಅಧ್ಯಾಯನವೊಂದರ ಪ್ರಕಾರ ಪ್ಲಾಸ್ಟಿಕ್​ ಗ್ಲಾಸ್​ನಲ್ಲಿ ಚಹಾ ಸೇವಿಸುದರಿಂದ ಬಾಯಿ ಕಾನ್ಸರ್​ ಕೂಡ ಕಾರಣವಾಗಬಹುದೆಂದು ತಿಳಿಸಿದೆ.

ಪ್ಲಾಸ್ಟಿಕ್ ಕಪ್ ತಯಾರಿಸುವ ವೇಳೆ ಸೋರದಂತೆ ತಡೆಯಲು ಕೃತಕ ಮೇಣದ ಬತ್ತಿಯನ್ನು ಲೇಪನ ಮಾಡಿರುತ್ತಾರೆ. ಬಿಸಿ ಚಹಾ 45 ಡಿಗ್ರಿಗಿಂತ ಹೆಚ್ಚಾದಾಗ ಮೇಣ ಕರಗಿ ಚಹಾದೊಂದಿಗೆ ಸೇರುತ್ತದೆ. ಇದನ್ನು ಸವಿಯುದರಿಂದ ಕರುಳಿನ ಸೋಂಕು ಅಥವಾ ಜೀರ್ಣಾಂಗ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಸಂಶೋಧನೆಗಳು ಹೇಳಿವೆ.

ಇನ್ನು ಥರ್ಮೊಕೋಲ್​ ಕಪ್​ನಲ್ಲಿ ಚಹಾ ಕುಡಿದರೆ ಚರ್ಮದ ಸೋಂಕು ಕಾಡುತ್ತದೆ. ಇದರಿಂದ ನಿಮ್ಮ ಚರ್ಮದ ಮೇಲೆ ಕೆಂಪು ಕಲೆಗಳು, ತುರಿಕೆ ಕಾಣಿಸಿಕೊಳ್ಳುಬಹುದು. ದಿನನಿತ್ಯ ಥರ್ಮೊಕೋಲ್​ ಕಪ್ ಬಳಸುದರಿಂದ ಹೊಟ್ಟೆಯ ಸಮಸ್ಯೆ ಉಂಟಾಗಬಹುದು.​

ಅಂಗಡಿಗಳಲ್ಲಿ/ಟೀ ಸ್ಟಾಲ್​ಗಳಲ್ಲಿ ಬಳಸುವ ಪ್ಲಾಸ್ಟಿಕ್​ ಗ್ಲಾಸ್​​ ಅನ್ನು ಪಾಲಿಯೆಸ್ಟರ್​​ನಿಂದ ತಯಾರಿಸಲಾಗುತ್ತದೆ. ಈ ಕಪ್​ನಲ್ಲಿ ಬಿಸಿ ಟೀ ಹಾಕಿದಾಗ ಅದರಲ್ಲಿ ಅಂಟಿರುವ ಹಾನಿಕಾರಕ ಅಂಶಗಳು ಚಹಾದೊಡನೆ ಸೇರಿರುತ್ತವೆ. ಅಂತೆಯೇ, ಅಧ್ಯಾಯನವೊಂದರ ಪ್ರಕಾರ ಪ್ಲಾಸ್ಟಿಕ್​ ಗ್ಲಾಸ್​ನಲ್ಲಿ ಚಹಾ ಸೇವಿಸುದರಿಂದ ಬಾಯಿ ಕಾನ್ಸರ್​ ಕೂಡ ಕಾರಣವಾಗಬಹುದೆಂದು ತಿಳಿಸಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

12 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 hours ago