Featured

ಪ್ಲಾಸ್ಟಿಕ್​ ಕಪ್​ನಲ್ಲಿ ಟೀ ಕುಡಿತೀರಾ ? ಪ್ಲಾಸ್ಟಿಕ್​ ಕಪ್​ನಲ್ಲಿ ಕುಡಿಯುವ ಟೀ ಆರೋಗ್ಯಕ್ಕೆ ಎಷ್ಟು ಅಪಾಯಕಾರಿ ಗೊತ್ತಾ? Vishwanews24

ಮುಂಜಾಜೆ ಎದ್ದ ತಕ್ಷಣ ಅನೇಕರಿಗೆ ಟೀ ಬೇಕೆಬೇಕು. ಇನ್ನು ಕೆಲವರಿಗೆ ಆಫೀಸಿನ ಒತ್ತಡದ ಸಂದರ್ಭದಲ್ಲಿ ರಿಲಾಕ್ಸ್​ ಆಗಲು ಟೀ ಕುಡಿಯದಿದ್ದರೆ ಸಮಧಾನವೇ ಆಗುವುದಿಲ್ಲ. ಆದರೆ ಮನೆಯಲ್ಲಿದ್ದಾಗ ಮಾತ್ರ ಟೀ ಕುಡಿಯಲು ಸ್ಟೀಲ್​ ಗ್ಲಾಸ್​ ಬಳಸುವ ನಾವು ಹೊರಗಡೆ ಹೋದಾಗ ಪ್ಲಾಸ್ಟಿಕ್​ ಕಪ್​ನಲ್ಲಿ ಕುಡಿಯುತ್ತೇವೆ.

ಆದರೆ ಪ್ಲಾಸ್ಟಿಕ್​ ಕಪ್​ನಲ್ಲಿ ಕುಡಿಯುವ ಟೀ ಆರೋಗ್ಯಕ್ಕೆ ಎಷ್ಟು ಅಪಾಯಕಾರಿ ಗೊತ್ತಾ?

ಅಂಗಡಿಗಳಲ್ಲಿ ಅಥವಾ ಟೀ ಸ್ಟಾಲ್​ಗಳಲ್ಲಿ ಬಳಸುವ ಪ್ಲಾಸ್ಟಿಕ್​ ಗ್ಲಾಸ್​​ ಅನ್ನು ಪಾಲಿಯೆಸ್ಟರ್​​ನಿಂದ ತಯಾರಿಸಲಾಗುತ್ತದೆ. ಈ ಕಪ್​ನಲ್ಲಿ ಬಿಸಿ ಟೀ ಹಾಕಿದಾಗ ಅದರಲ್ಲಿ ಅಂಟಿರುವ ಹಾನಿಕಾರಕ ಅಂಶಗಳು ಚಹಾದೊಡನೆ ಸೇರಿರುತ್ತವೆ. ಅಂತೆಯೇ, ಅಧ್ಯಾಯನವೊಂದರ ಪ್ರಕಾರ ಪ್ಲಾಸ್ಟಿಕ್​ ಗ್ಲಾಸ್​ನಲ್ಲಿ ಚಹಾ ಸೇವಿಸುದರಿಂದ ಬಾಯಿ ಕಾನ್ಸರ್​ ಕೂಡ ಕಾರಣವಾಗಬಹುದೆಂದು ತಿಳಿಸಿದೆ.

ಪ್ಲಾಸ್ಟಿಕ್ ಕಪ್ ತಯಾರಿಸುವ ವೇಳೆ ಸೋರದಂತೆ ತಡೆಯಲು ಕೃತಕ ಮೇಣದ ಬತ್ತಿಯನ್ನು ಲೇಪನ ಮಾಡಿರುತ್ತಾರೆ. ಬಿಸಿ ಚಹಾ 45 ಡಿಗ್ರಿಗಿಂತ ಹೆಚ್ಚಾದಾಗ ಮೇಣ ಕರಗಿ ಚಹಾದೊಂದಿಗೆ ಸೇರುತ್ತದೆ. ಇದನ್ನು ಸವಿಯುದರಿಂದ ಕರುಳಿನ ಸೋಂಕು ಅಥವಾ ಜೀರ್ಣಾಂಗ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಸಂಶೋಧನೆಗಳು ಹೇಳಿವೆ.

ಇನ್ನು ಥರ್ಮೊಕೋಲ್​ ಕಪ್​ನಲ್ಲಿ ಚಹಾ ಕುಡಿದರೆ ಚರ್ಮದ ಸೋಂಕು ಕಾಡುತ್ತದೆ. ಇದರಿಂದ ನಿಮ್ಮ ಚರ್ಮದ ಮೇಲೆ ಕೆಂಪು ಕಲೆಗಳು, ತುರಿಕೆ ಕಾಣಿಸಿಕೊಳ್ಳುಬಹುದು. ದಿನನಿತ್ಯ ಥರ್ಮೊಕೋಲ್​ ಕಪ್ ಬಳಸುದರಿಂದ ಹೊಟ್ಟೆಯ ಸಮಸ್ಯೆ ಉಂಟಾಗಬಹುದು.​

ಅಂಗಡಿಗಳಲ್ಲಿ/ಟೀ ಸ್ಟಾಲ್​ಗಳಲ್ಲಿ ಬಳಸುವ ಪ್ಲಾಸ್ಟಿಕ್​ ಗ್ಲಾಸ್​​ ಅನ್ನು ಪಾಲಿಯೆಸ್ಟರ್​​ನಿಂದ ತಯಾರಿಸಲಾಗುತ್ತದೆ. ಈ ಕಪ್​ನಲ್ಲಿ ಬಿಸಿ ಟೀ ಹಾಕಿದಾಗ ಅದರಲ್ಲಿ ಅಂಟಿರುವ ಹಾನಿಕಾರಕ ಅಂಶಗಳು ಚಹಾದೊಡನೆ ಸೇರಿರುತ್ತವೆ. ಅಂತೆಯೇ, ಅಧ್ಯಾಯನವೊಂದರ ಪ್ರಕಾರ ಪ್ಲಾಸ್ಟಿಕ್​ ಗ್ಲಾಸ್​ನಲ್ಲಿ ಚಹಾ ಸೇವಿಸುದರಿಂದ ಬಾಯಿ ಕಾನ್ಸರ್​ ಕೂಡ ಕಾರಣವಾಗಬಹುದೆಂದು ತಿಳಿಸಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

15 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

16 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

18 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

18 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

19 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

19 hours ago