ಮಂಗಳೂರು: ಫಾಜೀಲ್ ನಿವಾಸದಲ್ಲಿ ಅಂತಿಮ ದರ್ಶನ ಮುಕ್ತಾಯಗೊಂಡು:ಮಂಗಳಪೇಟೆ ಮಸೀದಿಗೆ ಫಾಜೀಲ್ ಅಂತಿಮ ಯಾತ್ರೆ: ಭಾರಿ ಸಂಖ್ಯೆಯಲ್ಲಿ ಸೇರಿದ ಜನಸ್ತೋಮ.
ಗುರುವಾರ ರಾತ್ರಿ ಸುರತ್ಕಲ್ ಭಾಗದಲ್ಲಿ ಮುಸ್ಲಿಂ ಯುವಕ ಫಾಜೀಲ್ ಅವರನ್ನು ದುಷ್ಕರ್ಮಿಗಳು ತಲವಾರು ಬೀಸಿ ಕೊಲೆ ಮಾಡಿದ್ದು ಸದ್ಯ ಫಾಜೀಲ್ ನಿವಾಸದಲ್ಲಿ ಅಂತಿಮ ದರ್ಶನ ಮುಕ್ತಾಯಗೊಂಡು ಮಂಗಳಪೇಟೆ ಮಸೀದಿಗೆ ಫಾಜೀಲ್ ಅವರ ಮೃತದೇಹವನ್ನು ಕೊಂಡೋಯ್ಯಲಾಗಿದ್ದು ಆ ಭಾಗದಲ್ಲಿ ಭಾರಿ ಜನಸ್ತೋಮ ಸೇರಿದ್ದು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತು ಮಾಡಲಾಗಿದೆ.ಈ ವಿಚಾರವಾಗಿ ಸುರತ್ಕಲ್ ಭಾಗದ ಜನ ಬೆಚ್ಚಿಬಿದ್ದಿದ್ದಾರೆ.
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…