Featured

ಫಾಜೀಲ್ ಅಂತಿಮ ಯಾತ್ರೆಯಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ ಜನಸ್ತೋಮ: ಭೀಕರ ಹತ್ಯೆಗೆ ಬೆಚ್ಚಿ ಬಿದ್ದ ಸುರತ್ಕಲ್ ಜನ:vishwanews24

ಫಾಜೀಲ್ ಅಂತಿಮ ಯಾತ್ರೆಯಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ ಜನಸ್ತೋಮ: ಭೀಕರ ಹತ್ಯೆಗೆ ಬೆಚ್ಚಿ ಬಿದ್ದ ಜನ:vishwanews24

ಮಂಗಳೂರು: ಫಾಜೀಲ್ ನಿವಾಸದಲ್ಲಿ ಅಂತಿಮ ದರ್ಶನ ಮುಕ್ತಾಯಗೊಂಡು:ಮಂಗಳಪೇಟೆ ಮಸೀದಿಗೆ ಫಾಜೀಲ್ ಅಂತಿಮ ಯಾತ್ರೆ: ಭಾರಿ ಸಂಖ್ಯೆಯಲ್ಲಿ ಸೇರಿದ ಜನಸ್ತೋಮ.

ಗುರುವಾರ ರಾತ್ರಿ ಸುರತ್ಕಲ್ ಭಾಗದಲ್ಲಿ ಮುಸ್ಲಿಂ ಯುವಕ ಫಾಜೀಲ್ ಅವರನ್ನು ದು‍ಷ್ಕರ್ಮಿಗಳು ತಲವಾರು ಬೀಸಿ ಕೊಲೆ ಮಾಡಿದ್ದು ಸದ್ಯ ಫಾಜೀಲ್ ನಿವಾಸದಲ್ಲಿ ಅಂತಿಮ ದರ್ಶನ ಮುಕ್ತಾಯಗೊಂಡು ಮಂಗಳಪೇಟೆ ಮಸೀದಿಗೆ ಫಾಜೀಲ್ ಅವರ ಮೃತದೇಹವನ್ನು ಕೊಂಡೋಯ್ಯಲಾಗಿದ್ದು ಆ ಭಾಗದಲ್ಲಿ ಭಾರಿ ಜನಸ್ತೋಮ ಸೇರಿದ್ದು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತು ಮಾಡಲಾಗಿದೆ.ಈ ವಿಚಾರವಾಗಿ ಸುರತ್ಕಲ್ ಭಾಗದ ಜನ ಬೆಚ್ಚಿಬಿದ್ದಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago