ಮಂಗಳೂರು: ಗುರುವಾರ ರಾತ್ರಿ ಸುರತ್ಕಲ್ ಭಾಗದಲ್ಲಿ ಮುಸ್ಲಿಂ ಯುವಕ ಫಾಜೀಲ್ ಅವರನ್ನು ದುಷ್ಕರ್ಮಿಗಳು ತಲವಾರು ಬೀಸಿ ಕೊಲೆ ಮಾಡಿದ್ದು ಸದ್ಯ ಫಾಜೀಲ್ ನಿವಾಸದಲ್ಲಿ ಅಂತಿಮ ದರ್ಶನ ಮುಕ್ತಾಯಗೊಂಡು ಮಂಗಳಪೇಟೆ ಮಸೀದಿಗೆ ಫಾಜೀಲ್ ಅವರ ಮೃತದೇಹವನ್ನು ಕೊಂಡೋಯ್ಯಲಾಗಿದ್ದು ಆ ಭಾಗದಲ್ಲಿ ಭಾರಿ ಜನಸ್ತೋಮ ಸೇರಿದ್ದು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತು ಮಾಡಲಾಗಿದೆ.ಈ ವಿಚಾರವಾಗಿ ಮಾಧ್ಯಮಕ್ಕೆ ಪ್ರತಿಕ್ರೀಯೆ ನೀಡಿದ ಮಂಗಳೂರು ಕಮಿಷನರ್ ಫಾಜೀಲ್ ಎಂಬ ಯುವಕ ಯಾವುದೇ ರೀತಿಯ ಮತೀಯ ಅಥಾವ ರಾಜಕೀಯ ಸಂಘಟನೆಯಲ್ಲಿ ಸೇರಿಕೊಂಡಿಲ್ಲ ಎಂದು ಅವರು ಹೇಳಿದರು.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…