Featured

ಫಾರೂಕ್ ಚಂದ್ರನಗರ ಮನವಿ ಮೇರೆಗೆ ಬಡ ಕುಟುಂಬದ ಮದುಮಗಳಿಗೆ ಒಂದು ಪವನ್ ಚಿನ್ನ ಕೊಡುಗೆ ನೀಡಿದ ಮಲಬಾರ್ ಚಾರಿಟೇಬಲ್ ಟ್ರಸ್ಟ್ -Vishwanews24

ಫಾರೂಕ್ ಚಂದ್ರನಗರ ಮನವಿ ಮೇರೆಗೆ ಬಡ ಕುಟುಂಬದ ಮದುಮಗಳಿಗೆ ಒಂದು ಪವನ್ ಚಿನ್ನ ಕೊಡುಗೆ ನೀಡಿದ ಮಲಬಾರ್ ಚಾರಿಟೇಬಲ್ ಟ್ರಸ್ಟ್ -Vishwanews24

ಉಡುಪಿ:ಮಲಬಾರ್ ಚಾರಿಟೇಬಲ್ ಟ್ರಸ್ಟ್ ನಿಂದ 62 ನೇ ಮದುವೆಗೆ ಸಹಾಯದನ ಮಲಬಾರ್ ಚಾರಿಟೇಬಲ್ ಟ್ರಸ್ಟ್ ಉಡುಪಿ ವತಿಯಿಂದ ಸಮಾಜ ಸೇವಾ ವೇದಿಕೆ ಕಳತ್ತೂರು-ಕಾಪು ಅಧ್ಯಕ್ಷ ಮೊಹಮ್ಮದ್ ಫಾರೂಕ್ ಚಂದ್ರನಗರ ರವರ ಮನವಿ ಮೇರೆಗೆ ಆರ್ಥಿಕತೆ ಹಿಂದುಳಿದ ಕಳತ್ತೂರು ಗ್ರಾಮದ ಕುಟುಂಬದ ಮದುವೆಗೆ 8 ಗ್ರಾಮ್ ಚಿನ್ನವನ್ನು ಉಡುಪಿ ಮಲಬಾರ್ ಗೋಲ್ಡ್ & ಡೈಮಂಡ್ ಇದರ ಚಾರಿಟಿ ಇಂಚಾರ್ಜ್ ತಂಝಿಮ್ ಶಿರ್ವ ಮದುಮಗಳ ಕುಟುಂಬಕ್ಕೆ ನೀಡಿರುತ್ತಾರೆ ಈ ಸಂದರ್ಭದಲ್ಲಿ ವೇದಿಕೆ ಸಂಚಾಲಕರಾದ ದಿವಾಕರ ಡಿ ಶೆಟ್ಟಿ ಕಳತ್ತೂರು ಗೌರವ ಸಲಹೆಗಾರರಾದ ದಯಾನಂದ ಕೆ ಶೆಟ್ಟಿ ದೆಂದೂರು ಉಪಸ್ಥಿತರಿದ್ದರು.

ರಾಮ ಮಂದಿರಕ್ಕೆ ದೇಣಿಗೆ ನೀಡದವರ ಮನೆ ಗುರುತಿಗೆ ಸೂಚಿಸಿಲ್ಲ , ಸುಮ್ಮನೇ ಆರೋಪ ಮಾಡುವುದು ಬೇಡ :ಪೇಜಾವರ ಶ್ರೀ -Vishwanews24

Vishwa News 24

Recent Posts

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

1 hour ago

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…

2 hours ago

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್…

2 hours ago

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…

2 hours ago

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

3 hours ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

3 hours ago