ಬ್ರಹ್ಮಾವರ : ಫಾಸ್ಟ್ಯಾಗ್ ಅನ್ನು ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರದ ಆದೇಶದಂತೆ ಫೆ.16ರ ಮಂಗಳವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿಯ ಸಾಸ್ತಾನದಲ್ಲಿರುವ ಟೋಲ್ ಗೇಟ್ನಲ್ಲಿ ಸ್ಥಳೀಯರಿಗೂ ಕೂಡಾ ಶುಲ್ಕ ವಿಧಿಸುತ್ತಿರುವುದನ್ನು ವಿರೋಧಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.
ಟೋಲ್ ಗೇಟ್ ಶುಲ್ಕವನ್ನು ಪಾವತಿಸುವುರಿಂದ ವಿನಾಯಿತಿ ನೀಡುವಂತೆ ಒತ್ತಾಯಿಸಿ ಟೋಲ್ ಗೇಟ್ನ ಮುಂದೆ ತಮ್ಮ ವಾಹನಗಳನ್ನು ಇಟ್ಟು ಪ್ರತಿಭಟನೆ ನಡೆಸಿದ್ದಾರೆ.
ಸುರತ್ಕಲ್ : ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ನಿರ್ಧಾರ -Vishwanews24
ಪ್ರತಿಭಟನೆಯು ತೀವ್ರಗೊಂಡಿದ್ದು, ಪ್ರತಿಭಟನಾಕಾರರು ಟೋಲ್ ಗೇಟ್ ಬಳಿ ಕುಳಿತು ಘೋಷಣೆ ಕೂಗುತ್ತಿದ್ದಾರೆ. ಹೆದ್ದಾರಿ ಹೋರಾಟ ಸಮಿತಿ ನೇತೃತ್ವದ ಈ ಆಂದೋಲನದಲ್ಲಿ ನೂರಾರು ಮಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಜನರು ಒಗ್ಗೂಡಿ ಪ್ರತಿಭಟನೆ ನಡೆಸಿದ್ದರಿಂದ, ಜನರ ಅಹವಾಲನ್ನು ಆಲಿಸಲು ತೀರ್ಮಾನಿಸಿದೆ. ಟೋಲ್ ಗೇಟ್ ಬಳಿ ಟ್ರಾಫಿಕ್ ಜಾಮ್ ಆದ ಕಾರಣ ಟೋಲ್ ಶುಲ್ಕವನ್ನು ಪಾವತಿಸದೇ ಪ್ರತಿಭಟನಾಕಾರರಿಗೆ ಹೋಗಲು ಅವಕಾಶ ನೀಡಲಾಯಿತು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]