Featured

ಫಾಸ್ಟ್ಯಾಗ್‌‌‌‌ ಕಡ್ಡಾಯ : ಸಾಸ್ತಾನ ಟೋಲ್‌ ಗೇಟ್‌ನ ಮುಂದೆ ತಮ್ಮ ವಾಹನ ಇಟ್ಟು ಸ್ಥಳೀಯರ ಪ್ರತಿಭಟನೆ -Vishwanews24

ಫಾಸ್ಟ್ಯಾಗ್‌‌‌‌ ಕಡ್ಡಾಯ : ಸಾಸ್ತಾನ ಟೋಲ್‌ ಗೇಟ್‌ನ ಮುಂದೆ ತಮ್ಮ ವಾಹನಗಳನ್ನು ಇಟ್ಟು ಪ್ರತಿಭಟನೆ -Vishwanews24

ಬ್ರಹ್ಮಾವರ : ಫಾಸ್ಟ್ಯಾಗ್‌‌‌‌ ಅನ್ನು ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರದ ಆದೇಶದಂತೆ ಫೆ.16ರ ಮಂಗಳವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿಯ ಸಾಸ್ತಾನದಲ್ಲಿರುವ ಟೋಲ್‌ ಗೇಟ್‌ನಲ್ಲಿ ಸ್ಥಳೀಯರಿಗೂ ಕೂಡಾ ಶುಲ್ಕ ವಿಧಿಸುತ್ತಿರುವುದನ್ನು ವಿರೋಧಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

ಟೋಲ್‌ ಗೇಟ್‌ ಶುಲ್ಕವನ್ನು ಪಾವತಿಸುವುರಿಂದ ವಿನಾಯಿತಿ ನೀಡುವಂತೆ ಒತ್ತಾಯಿಸಿ ಟೋಲ್‌ ಗೇಟ್‌ನ ಮುಂದೆ ತಮ್ಮ ವಾಹನಗಳನ್ನು ಇಟ್ಟು ಪ್ರತಿಭಟನೆ ನಡೆಸಿದ್ದಾರೆ.

ಸುರತ್ಕಲ್ : ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ನಿರ್ಧಾರ -Vishwanews24

ಪ್ರತಿಭಟನೆಯು ತೀವ್ರಗೊಂಡಿದ್ದು, ಪ್ರತಿಭಟನಾಕಾರರು ಟೋಲ್‌ ಗೇಟ್‌‌‌‌ ಬಳಿ ಕುಳಿತು ಘೋಷಣೆ ಕೂಗುತ್ತಿದ್ದಾರೆ. ಹೆದ್ದಾರಿ ಹೋರಾಟ ಸಮಿತಿ ನೇತೃತ್ವದ ಈ ಆಂದೋಲನದಲ್ಲಿ ನೂರಾರು ಮಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಜನರು ಒಗ್ಗೂಡಿ ಪ್ರತಿಭಟನೆ ನಡೆಸಿದ್ದರಿಂದ, ಜನರ ಅಹವಾಲನ್ನು ಆಲಿಸಲು ತೀರ್ಮಾನಿಸಿದೆ. ಟೋಲ್‌ ಗೇಟ್‌ ಬಳಿ ಟ್ರಾಫಿಕ್‌‌ ಜಾಮ್‌‌ ಆದ ಕಾರಣ ಟೋಲ್‌ ಶುಲ್ಕವನ್ನು ಪಾವತಿಸದೇ ಪ್ರತಿಭಟನಾಕಾರರಿಗೆ ಹೋಗಲು ಅವಕಾಶ ನೀಡಲಾಯಿತು.

ಬೆಳ್ತಂಗಡಿ: ಮರೋಡಿ ಶ್ರೀ ಕೊಡಮಣಿಂತ್ತಾಯ, ಬ್ರಹ್ಮ ಬೈದರ್ಕಳ ಗರಡಿ ಕಲಶಾಭಿಷೇಕ; ವೈಭವದ ಹೊರಕಾಣಿಕೆ ಮೆರವಣಿಗೆ -Vishwanews24

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

14 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

17 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

18 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

18 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

18 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

18 hours ago