ಕಾಪು : ಶಿರ್ವದ ಡಾನ್ ಬಾಸ್ಕೋ ಸಿ.ಬಿ.ಎಸ್.ಸಿ, ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿರ್ವ ಸಾವುದ್ ಅಮ್ಮನವರ ಇಗರ್ಜಿಯ ಸಹಾಯಕ ಗುರುಗಳಾಗಿದ್ದ ವಂ| ಮಹೇಶ್ ಡಿಸೋಜಾ ಅವರ ಸಾವಿನ ಪ್ರಕರಣದ ತನಿಖೆಯನ್ನು ಉನ್ನತ ಮಟ್ಟದಲ್ಲಿ, ಸಮಗ್ರವಾಗಿ ಮತ್ತು ಅತೀ ಶೀಘೃವಾಗಿ ನಡೆಸುವ ಸಲುವಾಗಿ ಮುಂದಿನ ತನಿಖಾಧಿಕಾರಿಯಾಗಿ ಕಾಪು ವೃತ್ತ ನಿರೀಕ್ಷಕರಾದ ಮಹೇಶ್ ಪ್ರಸಾದ್ ರವರನ್ನು ನಿಯೋಜಿಸಲಾಗಿದೆ.
ಫಾದರ್ ಮಹೇಶ್ ಡಿ‘ಸೋಜ (36 ವರ್ಷ) ಎಂಬವರು ಶಿರ್ವದ ಡಾನ್ ಬಾಸ್ಕೋ ಸಿ.ಬಿ.ಎಸ್.ಸಿ, ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿರ್ವ ಸಾವುದ್ ಅಮ್ಮನವರ ಇಗರ್ಜಿಯ ಸಹಾಯಕ ಗುರುಗಳು ಆಗಿದ್ದು ಇವರು ಯಾವುದೋ ಸಮಸ್ಯೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ 11-12/10/2019 ರ ರಾತ್ರಿ ವೇಳೆಯಲ್ಲಿ ಶಿರ್ವ ಡಾನ್ ಬಾಸ್ಕೋ ಶಾಲೆಯ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಫ್ಯಾನ್ಗೆ ನೈಲಾನ್ ಹಗ್ಗ ಬಿಗಿದು ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿ ಪಿ.ಎಸ್.ಐ. ಶಿರ್ವ ರವರು ಪ್ರಕರಣದ ತನಿಖೆಯನ್ನು ಕೈಗೊಂಡಿರುವುದಾಗಿದೆ.
ಪ್ರಕರಣದ ತನಿಖೆಯನ್ನು ಉನ್ನತ ಮಟ್ಟದಲ್ಲಿ, ಸಮಗ್ರವಾಗಿ ಮತ್ತು ಅತೀ ಶೀಘೃವಾಗಿ ನಡೆಸುವ ಸಲುವಾಗಿ ಮುಂದಿನ ತನಿಖಾಧಿಕಾರಿಯಾಗಿ ಕಾಪು ವೃತ್ತ ನಿರೀಕ್ಷಕರಾದ ಮಹೇಶ್ ಪ್ರಸಾದ್ ರವರನ್ನು ನಿಯೋಜಿಸಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…