Featured

ಫೆಂಗಲ್ ಚಂಡಮಾರುತ ಪ್ರಭಾವ : ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಎಲ್ಲೋ ಅಲರ್ಟ್ ಘೋಷಣೆ – vishwanews24

ಫೆಂಗಲ್ ಚಂಡಮಾರುತ ಪ್ರಭಾವ : ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಭಾಗಗಳಲ್ಲಿ ಮಳೆ ಸಾಧ್ಯತೆ

ಮಂಗಳೂರು : ತಮಿಳುನಾಡಿನಲ್ಲಿ ಅಬ್ಬರಿಸಿದ ಫೆಂಗಲ್ ಚಂಡಮಾರುತ ಇದೀಗ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿದೆ. ಈಗಾಗಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರಾವಳಿಯಲ್ಲೂ ಫೆಂಗಲ್ ಚಂಡಮಾರುತ ಪ್ರಭಾವ ಇದ್ದು ನಿನ್ನೆಯಿಂದಲೂ ಮೋಡಕವಿದ ವಾತಾವರಾಣವಿದ್ದು ಇಂದು ಮತ್ತು ನಾಳೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಚಂಡಮಾರುತದ ಹಿನ್ನೆಲೆಯಲ್ಲಿ ಡಿ. 2 ಮತ್ತು 3 ರಂದು 35 ರಿಂದ 85 ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಉಡುಪಿಯಲ್ಲೂ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

‘ಡಿ. 3 ರಂದು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಡಿ.4 ರಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ,” ಎಂದು ತಿಳಿಸಿದ್ದಾರೆ.

Vishwa News 24

Recent Posts

ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ – vishwanews24

ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ …

15 minutes ago

ಮಂಗಳೂರು : ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ: ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ – vishwanews24

ಮಂಗಳೂರು : ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ: ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ ಮಂಗಳೂರು : ರಾತ್ರಿ…

29 minutes ago

ಗಂಗಾ ನದಿಯಲ್ಲಿ ಭೀಕರ ದೋಣಿ ದುರಂತ  :ಇಬ್ಬರ ಶವ ಪತ್ತೆ, ಹಲವರು ನಾಪತ್ತೆ – vishwanews24

ಗಂಗಾ ನದಿಯಲ್ಲಿ ಭೀಕರ ದೋಣಿ ದುರಂತ  :ಇಬ್ಬರ ಶವ ಪತ್ತೆ, ಹಲವರು ನಾಪತ್ತೆ ಪಾಟ್ನಾ : ಬಿಹಾರದ ಪಾಟ್ನಾ ಸಮೀಪದ…

40 minutes ago

ಎಸ್‌ಡಿಆರ್‌ಎಫ್‌ ಸಿಪಿಐ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಎಸ್‌ಡಿಆರ್‌ಎಫ್‌ ಸಿಪಿಐ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಳಗಾವಿ: ಎಸ್‌ಡಿಆರ್‌ಎಫ್‌ ಸಿಪಿಐ  ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ…

50 minutes ago

ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್ – vishwanews24

 ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್ ಬೆಂಗಳೂರು: ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌…

58 minutes ago

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿದ್ದರಾಮಯ್ಯ – vishwanews24

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿದ್ದರಾಮಯ್ಯ ಬೆಂಗಳೂರು: ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ…

1 hour ago