ಕಾಪು: ತುಳುನಾಡಿನ ಕಾರಣಿಕ ದೈವಸ್ಥಾನ ಹಾಗೂ ಸಾವಿರಾರು ಭಕ್ತರ ಇಷ್ಟಾರ್ಥ ನೇರೆವೆರಿಸಿಕೊಟ್ಟ ಕಾಪು ತಾಲೂಕಿ ಶಿರ್ವ ಗ್ರಾಮದ ಸೊರ್ಪುವಿನ ಅಣ್ಣಪ್ಪ ಸ್ವಾಮಿ ನಿಲಯದಲ್ಲಿ ನೆಲೆಯಾದ ತಾಯಿ ಮಂತ್ರದೇವತೆ ಹಾಗೂ ಸಪರಿವಾರ ದೈವಗಳ ನೇಮೋತ್ಸವ ಕಾರ್ಯಕ್ರಮ ಫೆಬ್ರವರಿ 5 ರಿಂದ ಮೊದಲ್ಗೊಂಡು ಫೆಬ್ರವರಿ 7 ರ ವರೆಗೆ ನಡೆಯಲಿದೆ.
ದಿನಾಂಕ 5 ಫೆಬ್ರವರಿ ಶುಕ್ರವಾರ ಗಣಹೋಮ,ಆಶ್ಲೇಷಾ ಬಲಿ,ಸತ್ಯನಾರಾಯಣ ಪೂಜೆ,ಶನಿಪೂಜೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ಮತ್ತು ದಿನಾಂಕ 6 ಫೆಬ್ರವರಿಯ ಶನಿವಾರ ನೇಮೋತ್ಸವದ ಪ್ರಯುಕ್ತ ಮಹಾಪೂಜೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ಮತ್ತು ಸಂಜೆ ಗಂಟೆ 5 ರಿಂದ ಶ್ರೀ ಅಣ್ಣಪ್ಪ ಪಂಜುರ್ಲಿ ಹಾಗೂ ಕಾರಣಿಕ ಸತ್ಯ ಮಂತ್ರದೇವತೆ ಅಮ್ಮನ ನೇಮೋತ್ಸವ ಜರಗಲಿರುವುದು.
ಫೆಬ್ರವರಿ 7 ಆದಿತ್ಯವಾರ ಬೆಳಿಗ್ಗೆ 6 ಕ್ಕೆ ಕೊರಗಜ್ಜ ಹಾಗೂ ದೈವರಾಜ ಗುಳಿಗ ದೈವದ ನೇಮೋತ್ಸವ ಮತ್ತು ಸಂಜೆ 6 ಗಂಟೆಗೆ ಅಗೆಲು ಸೇವೆ ನಡೆಯಲಿದೆ ಎಂದು ಕ್ಷೇತ್ರದ ಅರ್ಚಕರಾದ ರಮೇಶ್ ಪಾತ್ರಿ ಪತ್ರಿಕಾ ಪ್ರಕಟಣೆ ತಿಳಿಸಿದೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…