ಉಡುಪಿ

ಫೆಬ್ರವರಿ 6 ರಂದು ಶ್ರೀ ನಾಗಬ್ರಹ್ಮ ಮಂತ್ರದೇವತೆ ದೈವಸ್ಥಾನ ಸೊರ್ಪು ಶಿರ್ವ- ವಾರ್ಷಿಕ ನೇಮೋತ್ಸವ.vishwanews24

ಫೆಬ್ರವರಿ 6 ರಂದು ಶ್ರೀ ನಾಗಬ್ರಹ್ಮ ಮಂತ್ರದೇವತೆ ದೈವಸ್ಥಾನ ಸೊರ್ಪು ಶಿರ್ವ- ವಾರ್ಷಿಕ ನೇಮೋತ್ಸವ.

ಕಾಪು: ತುಳುನಾಡಿನ ಕಾರಣಿಕ ದೈವಸ್ಥಾನ ಹಾಗೂ ಸಾವಿರಾರು ಭಕ್ತರ‌ ಇಷ್ಟಾರ್ಥ ನೇರೆವೆರಿಸಿಕೊಟ್ಟ ಕಾಪು ತಾಲೂಕಿ ಶಿರ್ವ ಗ್ರಾಮದ ಸೊರ್ಪುವಿನ ಅಣ್ಣಪ್ಪ ಸ್ವಾಮಿ‌ ನಿಲಯದಲ್ಲಿ ನೆಲೆಯಾದ ತಾಯಿ‌ ಮಂತ್ರದೇವತೆ ಹಾಗೂ ಸಪರಿವಾರ ದೈವಗಳ ನೇಮೋತ್ಸವ ಕಾರ್ಯಕ್ರಮ ಫೆಬ್ರವರಿ 5 ರಿಂದ ಮೊದಲ್ಗೊಂಡು ಫೆಬ್ರವರಿ 7 ರ ವರೆಗೆ ನಡೆಯಲಿದೆ.

ದಿನಾಂಕ 5 ಫೆಬ್ರವರಿ ಶುಕ್ರವಾರ ಗಣಹೋಮ,ಆಶ್ಲೇಷಾ ಬಲಿ,ಸತ್ಯನಾರಾಯಣ ಪೂಜೆ,ಶನಿಪೂಜೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ಮತ್ತು ದಿನಾಂಕ 6 ಫೆಬ್ರವರಿಯ ಶನಿವಾರ ನೇಮೋತ್ಸವದ ಪ್ರಯುಕ್ತ ಮಹಾಪೂಜೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ಮತ್ತು ಸಂಜೆ ಗಂಟೆ 5 ರಿಂದ ಶ್ರೀ ಅಣ್ಣಪ್ಪ ಪಂಜುರ್ಲಿ ಹಾಗೂ ಕಾರಣಿಕ ಸತ್ಯ ಮಂತ್ರದೇವತೆ ಅಮ್ಮನ ನೇಮೋತ್ಸವ ಜರಗಲಿರುವುದು.
ಫೆಬ್ರವರಿ 7 ಆದಿತ್ಯವಾರ ಬೆಳಿಗ್ಗೆ 6 ಕ್ಕೆ ಕೊರಗಜ್ಜ ಹಾಗೂ ದೈವರಾಜ ಗುಳಿಗ ದೈವದ ನೇಮೋತ್ಸವ ಮತ್ತು ಸಂಜೆ 6 ಗಂಟೆಗೆ ಅಗೆಲು ಸೇವೆ ನಡೆಯಲಿದೆ ಎಂದು ಕ್ಷೇತ್ರದ ಅರ್ಚಕರಾದ ರಮೇಶ್ ಪಾತ್ರಿ ಪತ್ರಿಕಾ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

6 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

6 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

6 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

7 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

7 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

7 hours ago