ಫೆ.೦೫ ಮಂಗಳವಾರದಿಂದ ಚೊಕ್ಕಾಡಿ ಶ್ರಿÃ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಕ್ಕೆ ಚಾಲನೆ, ನಾಳೆ ಹಸಿರು ಹೊರೆಕಾಣಿಕೆ
ಕಾಪು: ಇತಿಹಾಸ ಪ್ರಸಿದ್ಧ ಚೊಕ್ಕಾಡಿ ಶ್ರಿÃ ಮಹಲಿಂಗೇಶ್ವರ ದೇಗುಲದ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮದ ಕಾರ್ಯಕ್ರಮಗಳು ಇಂದಿನಿಂದ ಆರಂಭಗೊಳ್ಳಲಿದ್ದು ಒಂದು ಸಪ್ತಾಹ ನಡೆಯುವ ಅಭೂತ ಪೂರ್ವ ಕಾರ್ಯಕ್ರಮಕ್ಕೆ ಇಂದಿನಿಂದ ಚಾಲನೆ ದೊರಕಲಿದೆ.
ಬೆಳಿಗ್ಗೆ ೬ ಗಂಟೆಯಿಂದ ರಾತ್ರಿ ೧೦ ಗಂಟೆಯವರೆಗೆ ನಿರಂತರ ಧಾರ್ಮಿಕ,ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಮತು ್ತ ಬ್ರಹ್ಮಕಲಶೋತ್ಸವದ ಅಂಗವಾಗಿ ಪ್ರತಿದಿನ ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ಕೂಡ ನಡೆಯಲಿದೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…