ಫೆ.೦೫ ಮಂಗಳವಾರದಿಂದ ಚೊಕ್ಕಾಡಿ ಶ್ರಿÃ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಕ್ಕೆ ಚಾಲನೆ, ನಾಳೆ ಹಸಿರು ಹೊರೆಕಾಣಿಕೆ
ಕಾಪು: ಇತಿಹಾಸ ಪ್ರಸಿದ್ಧ ಚೊಕ್ಕಾಡಿ ಶ್ರಿÃ ಮಹಲಿಂಗೇಶ್ವರ ದೇಗುಲದ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮದ ಕಾರ್ಯಕ್ರಮಗಳು ಇಂದಿನಿಂದ ಆರಂಭಗೊಳ್ಳಲಿದ್ದು ಒಂದು ಸಪ್ತಾಹ ನಡೆಯುವ ಅಭೂತ ಪೂರ್ವ ಕಾರ್ಯಕ್ರಮಕ್ಕೆ ಇಂದಿನಿಂದ ಚಾಲನೆ ದೊರಕಲಿದೆ.
ಬೆಳಿಗ್ಗೆ ೬ ಗಂಟೆಯಿಂದ ರಾತ್ರಿ ೧೦ ಗಂಟೆಯವರೆಗೆ ನಿರಂತರ ಧಾರ್ಮಿಕ,ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಮತು ್ತ ಬ್ರಹ್ಮಕಲಶೋತ್ಸವದ ಅಂಗವಾಗಿ ಪ್ರತಿದಿನ ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ಕೂಡ ನಡೆಯಲಿದೆ.
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…
ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ…
ಮೂಡುಬಿದಿರೆ: ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…
ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…