Featured

ಫೆ. 11 ರಂದು ಕಾಪು ತಾಲೂಕಿನ ಈ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ – Vishwanews24

ಫೆ. 11 ರಂದು ಕಾಪು ತಾಲೂಕಿನ ಈ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಉಡುಪಿ, : ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಫೆಬ್ರವರಿ 11 ರಿಂದ 14 ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

ಫೆ. 11 ರಂದು ಬೆಳಗ್ಗೆ 8 ರಿಂದ ಸಂಜೆ 6 ರ ವರೆಗೆ ಕಾಪು ತಾಲೂಕಿನ ಬೆಳಪು ಗ್ರಾಮದಲ್ಲಿ 2*10 ಎಂ.ವಿ.ಎ, 110/11 ಕೆ.ವಿ ವಿದ್ಯುತ್ ಕೇಂದ್ರ ಮತ್ತು 110/11 ಕೆ.ವಿ ವಿದ್ಯುತ್ ಕೇಂದ್ರ ನಂದಿಕೂರಿನಿ0ದ 110/11 ಕೆ.ವಿ ವಿದ್ಯುತ್ ಕೇಂದ್ರ ಬೆಳಪುವರೆಗೆ 110 ಕೆ.ವಿ ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣದ ಕಾಮಗಾರಿಗೆ ಸಂಬ0ಧಿಸಿದ0ತೆ 110 ಕೆ.ವಿ ನಂದಿಕೂರು-ಐ.ಎಸ್.ಪಿ ಆರ್.ಎಲ್ ಏಕ ವಿದ್ಯುತ್ ಪ್ರಸರಣ ಮಾರ್ಗದಲ್ಲಿ ಎರಡನೇ ವಿದ್ಯುತ್ ಪ್ರಸರಣ ಮಾರ್ಗವನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿ0ದ, 110/11ಕೆ.ವಿ ನಂದಿಕೂರು ವಿದ್ಯುತ್ ಸ್ಥಾವರದಿಂದ ಹೊರಡುವ 110ಕೆ.ವಿ ಇ.ಹೆಚ್.ಟಿ ಸುಝ್ಲಾನ್ ಮತ್ತು ಐ.ಎಸ್.ಪಿ.ಆರ್.ಎಲ್ ಮತ್ತು ಎಲ್ಲಾ 11ಕೆ.ವಿ ಮಾರ್ಗಗಳಾದ ಅಡ್ವೆ, ಸಾಂತೂರು, ಬಲ್ಕುಂಜೆ, ನಂದಿಕೂರು, ಎಲ್ಲೂರು, ಪಲಿಮಾರು, ಎರ್ಮಾಳು, ಬ್ರೈಟ್ ಫ್ಲೆಕ್ಸಿ, ಯಾಶ್ ಟೆಕ್ ಹಾಗೂ ಬೆಳಪು ಮಾರ್ಗಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

14 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

14 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

14 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

14 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

15 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

15 hours ago