ರಾಯಚೂರು (Vishwanews24): ರಾಜ್ಯದ ಬಜೆಟ್ ಅಧಿವೇಶನ ಫೆ.12ರಿಂದ 23ರವರೆಗೆ ನಡೆಯಲಿದೆ ಎಂದು ಸ್ಪೀಕರ್ ಯು.ಟಿ ಖಾದರ್ ತಿಳಿಸಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಅವರು, 16ನೇ ವಿಧಾನಸಭೆಯ 3ನೇ ಅಧಿವೇಶನದಲ್ಲಿ 12ರಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದು, 15ರವರೆಗೆ ಬಜೆಟ್ ಮೇಲಿನ ಚರ್ಚೆ ನಡೆಯಲಿದೆ. ಫೆ.16ಕ್ಕೆ ಬಜೆಟ್ ಮಂಡನೆಯಾಗಲಿದ್ದು, 23ರವರೆಗೆ ಅಧಿವೇಶನ ನಡೆಯಲಿದೆ. ಇದಕ್ಕೂ ಮೊದಲು ಎಲ್ಲ ಶಾಸಕರಿಗೆ ಬಜೆಟ್ ಬಗ್ಗೆ ಮಾಹಿತಿ ನೀಡಲು ಫೆ.9ರಂದು ಬೆಂಗಳೂರಿನ ಹೋಟೆಲ್ ಕ್ಯಾಪಿಟಲ್ನಲ್ಲಿ ಒಂದು ದಿನದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಅಧಿವೇಶನದಲ್ಲಿ ಎಲ್ಲ ಸದಸ್ಯರು ತಪ್ಪದೆ ಭಾಗವಹಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಒಟ್ಟು 10 ದಿನಗಳ ಕಾಲ ಬಜೆಟ್ ಅಧಿವೇಶನ ನಡೆಯಲಿದೆ. ಶಾಸಕರು ಸರಿಯಾದ ಸಮಯಕ್ಕೆ ಬರುವಂತೆ ಮಾಡಲು ಬೆಳಗ್ಗೆ 9 ಗಂಟೆಗೆ ಉಚಿತ ತಿಂಡಿ ವ್ಯವಸ್ಥೆ ಮಾಡುತ್ತಿದ್ದೇವೆ. ಒಂದೊಂದು ದಿನ ಒಂದೊಂದು ಹೋಟೆಲ್ನಿಂದ ತಿಂಡಿ ವ್ಯವಸ್ಥೆ ಮಾಡಲಾಗುತ್ತದೆ ಎಂದು ಖಾದರ್ ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…