ಉಡುಪಿ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಜಿ ಶಾಸಕರಾದ ಗೋಪಾಲ ಪೂಜಾರಿಯವರ ನೇತೃತ್ವದಲ್ಲಿ ಕರಾವಳಿ ಪ್ರಜಾಧ್ವನಿ ಯಾತ್ರೆ ಫೆಬ್ರವರಿ 19 ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ಬೈಂದೂರು ಯಡ್ತರೆ ಬೈಪಾಸ್ ಬಳಿ, 11.30ಕ್ಕೆ ನಾಗೂರು ರಾಷ್ಟ್ರೀಯ ಹೆದ್ದಾರಿ ಬಳಿ, ಮಧ್ಯಾಹ್ನ 3 ಗಂಟೆಗೆ ವಂಡ್ಸೆ ಹಾಗೂ ಸಂಜೆ 5 ಗಂಟೆಗೆ ಸಿದ್ದಾಪುರದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಎಐಸಿಸಿ ಕಾರ್ಯದರ್ಶಿಗಳು ಹಾಗೂ ಉಸ್ತುವಾರಿಗಳಾದ ರೋಜಿ ಜಾನ್, ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮದ ಪೋಷಕರಾದ ಮಾಜಿ ಸಚಿವ ಆರ್ ವಿ ದೇಶ್ ಪಾಂಡೆ, ವಿಧಾನಪರಿಷತ್ ವಿಪಕ್ಷ ನಾಯಕರಾದ ಬಿ ಕೆ ಹರಿಪ್ರಸಾದ್ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ರವರು ಹಾಗೂ ಜಿಲ್ಲೆಯ ಮಾಜಿ ಶಾಸಕರುಗಳೂ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರುಗಳು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಸಹಸಂಚಾಲಕರಾದ ಮಂಜುನಾಥ ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್ಗೆ…
ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…
ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್ ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…