ಬೆಂಗಳೂರು: ಆ ದಿನಗಳು ಚಿತ್ರ ಖ್ಯಾತಿಯ ನಟ ಚೇತನ್ ಅವರು ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಫೆಬ್ರವರಿ 2ರಂದು ನಟ ಚೇತನ್ ವಲ್ಲಭ್ ನಿಕೇತನ ವಿನೋಭಾ ಭಾವೆ ಆಶ್ರಮದಲ್ಲಿ, ಸಂಜೆ 6 ಗಂಟೆಗೆ ಅನಾಥಾಶ್ರಮದ ಮಕ್ಕಳು ಹಾಗೂ ವೃದ್ಧರ ಸಮ್ಮುಖದಲ್ಲಿ ಸರಳವಾಗಿ ವಿವಾಹ ಮಾಡಿಕೊಳ್ಳುತ್ತಿದ್ದಾರೆ.
ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಮೇಘಾ ಮತ್ತು ಚೇತನ್ ಪರಸ್ಪರ ಪ್ರೀತಿಸುತ್ತಿದ್ದರು.
ಅನಾಥಶ್ರಮವೊಂದರಲ್ಲಿ ಸರಳವಾಗಿ ವಿವಾಹವಾಗಲಿದ್ದಾರೆ ಎಂದು ಚೇತನ್ ಆಪ್ತರು ತಿಳಿಸಿದ್ದಾರೆ. ಸರಳ ಮದುವೆ ಸಮಾರಂಭದಲ್ಲಿ ವಚನ ಗಾಯನ, ಸೂಫಿ ಗಾಯನ ಸೇರಿದಂತೆ ದೇಶಿ ನೃತ್ಯಗಳ ಕಾರ್ಯಕ್ರಮಗಳು ಇರಲಿವೆ.
ಈಗಾಗಲೇ ಚೇತನ್ ಕನ್ನಡ ಸಿನಿಮಾರಂಗದ ಗಣ್ಯರನ್ನು ಮದುವೆಗೆ ಆಮಂತ್ರಣ ನೀಡುವ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ನಟ ಪುನೀತ್ ರಾಜ್ಕುಮಾರ್ ಅವರಿಗೆ ಆಮಂತ್ರಣ ನೀಡಿರುವ ಬಗ್ಗೆ ಚೇತನ್ ತಮ್ಮ ಫೇಸ್ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ.
2007ರಲ್ಲಿ ಆ ದಿನಗಳು ಸಿನಿಮಾದ ಮೂಲಕ ಚೇತನ್ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮೊದಲ ಚಿತ್ರದಲ್ಲೇ ಚೇತನ್ ಭರವಸೆ ಮೂಡಿಸಿದ್ದರು. ಸಿನಿಮಾದ ಜೊತೆ ಜೊತೆಗೆ ಜನಪರ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…