ಉಡುಪಿ: ರಾಜ್ಯ ಗೃಹ ಮತ್ತ ಕಾನೂನು, ಸಂಸದೀಯ ವ್ಯವಹಾರಗಳು & ಶಾಸನ ರಚನಾ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 20ರಂದು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಬೆಳಿಗ್ಗೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುವ ಸಚಿವರ 11 ಗಂಟೆಗೆ ಕಾರ್ಕಳ ನಗರ ಠಾಣೆಯ ಬಳಿ ನೂತನವಾಗಿ ನಿರ್ಮಿಸಲಾಗಿರುವ ಕಾರ್ಕಳ ಪೊಲೀಸ್ ವಸತಿ ಗೃಹದ ಉದ್ಘಾಟನೆ ನೆರವೇರಿಸಲಿದ್ದು, ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ನ್ಯಾಯಾಂಗ, ಉಡುಪಿ ಲೋಕೋಪಯೋಗಿ ಇಲಾಖೆ, ಉಡುಪಿ ಹಾಗೂ ವಕೀಲರ ಸಂಘ, ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ನಿರ್ಮಿಸಿರುವ ನ್ಯಾಯಾಲಯಗಳ ಸಂಕೀರ್ಣದ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 3.30ಕ್ಕೆ ಕಾಪು ಪೊಲೀಸ್ ಠಾಣೆಯ ಬಳಿ ನೂತನವಾಗಿ ನಿರ್ಮಿಸಿರುವ ಕಾಪು ಪೊಲೀಸ್ ವಸತಿ ಗೃಹದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಬಳಿಕ ಬೆಂಗಳೂರಿಗೆ ವಾಪಾಸಾಗಲಿದ್ದಾರೆ.
ಪೆಟ್ರೋಲ್, ಅಡುಗೆ ಅನಿಲ ಬೆಲೆ ಏರಿಕೆ : ಮಹಿಳೆಯರತ್ತ ಕನಿಕರ ತೋರದ ಹಗಲು ದರೋಡೆಯ ಸರಕಾರ : ರಮಾನಾಥ ರೈ -Vishwanews24
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…