ಕಟಪಾಡಿ: ಕಟಪಾಡಿ ಬೀಡಿನ ಗದ್ದೆಯಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ಕಟಪಾಡಿ ಬೀಡು ಮೂಡು-ಪಡು ಜೋಡುಕರೆ ಕಂಬಳವು ಫೆ. 22ರಂದು ನಡೆಯ ಲಿದೆ.
ಬೆಳಗ್ಗೆ 10.30ಕ್ಕೆ ಕಟಪಾಡಿ ಬೀಡು ಗೋವಿಂದಾಸ್ ಶೆಟ್ಟಿ ಮತ್ತು ಕಟಪಾಡಿ ಗ್ರಾ.ಪಂ. ಅಧ್ಯಕ್ಷರಾದ ಪ್ರಭಾ ಬಿ. ಶೆಟ್ಟಿ ಅವರು ಉದ್ಘಾಟಿಸಲಿದ್ದಾರೆ.
ಸಂಜೆ 6.30ಕ್ಕೆ ಮಾಜಿ ಲಯನ್ಸ್ ಜಿಲ್ಲಾ ಗವರ್ನರ್ ಡಾ| ಎ.ರವೀಂದ್ರನಾಥ ಶೆಟ್ಟಿ ಕಟಪಾಡಿ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಬಾಕೂìರು ಸಂಸ್ಥಾನದ ಶ್ರೀ ಸಂತೋಷ ಗುರೂಜಿ ಆಶೀರ್ವಚನ ನೀಡಲಿದ್ದಾರೆ ಎಂದು ಕಂಬಳ ವ್ಯವಸ್ಥಾಪಕರಾದ ಕಟಪಾಡಿ ಬೀಡು ಗೋವಿಂದಾಸ್ ಶೆಟ್ಟಿ, ಕಂಬಳ ಸಮಿತಿ ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಕಟಪಾಡಿ ಬೀಡು ಸುಭಾಸ್ ಬಲ್ಲಾಳ್ ಅವರ ಪ್ರಕಟನೆ ತಿಳಿಸಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…