ಕಟಪಾಡಿ: ಕಟಪಾಡಿ ಬೀಡಿನ ಗದ್ದೆಯಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ಕಟಪಾಡಿ ಬೀಡು ಮೂಡು-ಪಡು ಜೋಡುಕರೆ ಕಂಬಳವು ಫೆ. 22ರಂದು ನಡೆಯ ಲಿದೆ.
ಬೆಳಗ್ಗೆ 10.30ಕ್ಕೆ ಕಟಪಾಡಿ ಬೀಡು ಗೋವಿಂದಾಸ್ ಶೆಟ್ಟಿ ಮತ್ತು ಕಟಪಾಡಿ ಗ್ರಾ.ಪಂ. ಅಧ್ಯಕ್ಷರಾದ ಪ್ರಭಾ ಬಿ. ಶೆಟ್ಟಿ ಅವರು ಉದ್ಘಾಟಿಸಲಿದ್ದಾರೆ.
ಸಂಜೆ 6.30ಕ್ಕೆ ಮಾಜಿ ಲಯನ್ಸ್ ಜಿಲ್ಲಾ ಗವರ್ನರ್ ಡಾ| ಎ.ರವೀಂದ್ರನಾಥ ಶೆಟ್ಟಿ ಕಟಪಾಡಿ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಬಾಕೂìರು ಸಂಸ್ಥಾನದ ಶ್ರೀ ಸಂತೋಷ ಗುರೂಜಿ ಆಶೀರ್ವಚನ ನೀಡಲಿದ್ದಾರೆ ಎಂದು ಕಂಬಳ ವ್ಯವಸ್ಥಾಪಕರಾದ ಕಟಪಾಡಿ ಬೀಡು ಗೋವಿಂದಾಸ್ ಶೆಟ್ಟಿ, ಕಂಬಳ ಸಮಿತಿ ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಕಟಪಾಡಿ ಬೀಡು ಸುಭಾಸ್ ಬಲ್ಲಾಳ್ ಅವರ ಪ್ರಕಟನೆ ತಿಳಿಸಿದೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…