ಕಡಬ: ಫೆ.6ರಿಂದ 10ರ ವರೆಗೆ ನಡೆಯಲಿರುವ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸುವ ಕರ್ನಾಟಕ ತಂಡದ ತರಬೇತುದಾರರಾಗಿ ಕಡಬದ ಅಬ್ದುಲ್ ಖಾದರ್ (ಕಲಂದರ್) ಅವರು ಆಯ್ಕೆಯಾಗಿದ್ದಾರೆ.
ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿಯ ಪದಕವನ್ನು ಜಯಿಸಿ 36ನೇ ರಾಷ್ಟ್ರೀಯ ಜ್ಯೂನಿಯರ್ ವಿಭಾಗದ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಲಿರುವ ಪುತ್ತೂರಿನ ವಿವೇಕಾನಂದ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಚರಿತ್ ಪ್ರಕಾಶ್ ಇವರ ತರಬೇತುದಾರರಾಗಿ ಅಬ್ದುಲ್ ಖಾದರ್ ಕಡಬ ಇವರು ಭಾಗವಹಿಸಲಿದ್ದಾರೆ.
ಅತ್ತೂರು : ಫೆ. 14ರಂದು ಪರ್ಪಲೆಗಿರಿಯಲ್ಲಿ ಕಲ್ಕುಡ ಕಲ್ಲುರ್ಟಿ ತೂಕತ್ತರಿ ದೈವಗಳ ನೇಮೋತ್ಸವ -Vishwanews24
ಇವರು ಖ್ಯಾತ ಕಬಡ್ಡಿ ತರಬೇತುದಾರ ಹಾಗೂ ತೀರ್ಪುಗಾರರಾಗಿದ್ದು, ಇದೀಗ ಕರ್ನಾಟಕ ತಂಡದ ತರಬೇತುದಾರರಾಗಿ ಆಯ್ಕೆಯಾಗಿ ಫೆ.6 ರಂದು ಅಸ್ಸಾಂನ ಗುವಾಹಟಿಗೆ ತೆರಳಲಿದ್ದಾರೆ.
ಮಂಗಳೂರು: ಕಾಂಗ್ರೆಸ್ ಭವನದಲ್ಲಿ ಮಹಾತ್ಮ ಗಾಂಧಿ 73ನೇ ಪುಣ್ಯ ತಿಥಿ ಕಾರ್ಯಕ್ರಮ -Vishwanews24
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…