ಬೆಂಗಳೂರು: ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇದೇ ಫೆ.9, 10 ರಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.
ಫೆ.9 ರ ಬೆಳಗ್ಗೆ ಡಿಕೆಶಿ ಪ್ರಯಾಗ್ರಾಜ್ ತಲುಪಲಿದ್ದಾರೆ. ಫೆ.10 ರ ಮಧ್ಯಾನ 1 ಗಂಟೆ ನಂತರ ಪ್ರಯಾಗ್ರಾಜ್ನಿಂದ ವಾಪಾಸ್ ಆಗಲಿದ್ದಾರೆ.
ವಿಶ್ವದ ಅತಿ ದೊಡ್ಡ ಧಾರ್ಮಿಕ ಉತ್ಸವ ಮಹಾ ಕುಂಭಮೇಳಕ್ಕೆ ದಿನದಿಂದ ದಿನಕ್ಕೆ ಭಕ್ತಸಾಗರ ಹರಿದು ಬರುತ್ತಿದೆ. ದೇಶದ ವಿವಿಧ ಕಡೆಯಿಂದ ಭಕ್ತರು ಆಗಮಿಸುತ್ತಿದ್ದು, ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಕುಂಭಮೇಳದಲ್ಲಿ ಭಾಗಿಯಾಗಲಿದ್ದಾರೆ.
ಡಿಕೆಶಿ ಕುಟುಂಬ ಸಮೇತರಾಗಿ ಕುಂಭಮೇಳದಲ್ಲಿ ಭಾಗಿಯಾಗಲಿದ್ದಾರೆ. ಈ ಬಗ್ಗೆ ಹಿಂದೆಯೇ ಡಿಕೆಶಿ ತಿಳಿಸಿದ್ದರು. ಉತ್ತರ ಪ್ರದೇಶದ ಮಂತ್ರಿಗಳು ನನಗೆ ಬಹಳಷ್ಟು ಆತ್ಮೀಯರಿದ್ದು, ಆಮಂತ್ರಣ ನೀಡಿದ್ದಾರೆ. ಹಾಗಾಗಿ ಕುಟುಂಬ ಸಮೇತರಾಗಿ ಭೇಟಿ ನೀಡುವುದಾಗಿ ಹೇಳಿದ್ದರು
ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…
ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ…
ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…
ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…
ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ…
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…