ನವದೆಹಲಿ: ಹೆಚ್ಚುತ್ತಿರುವ ಫೇಕ್ ನ್ಯೂಸ್ ಗೆ ಕತ್ತರಿ ಹಾಕುವಂತೆ ಕೇಂದ್ರ ಸರ್ಕಾರ ಈಗ ಮತ್ತೊಮ್ಮೆ ವಾಟ್ಸಪ್ ಗೆ ಸೂಚನೆ ನೀಡಿದೆ. ಫೇಕ್ ನ್ಯೂಸ್ ನಿಂದಾಗಿ ಹಲವು ಹಲವು ದುರ್ಘಟನೆಗಳು ನಡೆಯುವುದಕ್ಕೆ ದಾರಿ ಮಾಡಿಕೊಟ್ಟ ಹಾಗಾಗಿದೆ.ಆದ್ದರಿಂದ ಇದಕ್ಕೆ ನಿಯಂತ್ರಣ ಹಾಕಬೇಕೆಂದು ಮತ್ತೊಮ್ಮೆ ಕೇಂದ್ರ ಆದೇಶಿಸಿದೆ.
ಸೋಶಿಯಲ್ ಮೀಡಿಯಾದಲ್ಲಿ ಅಅದರಲ್ಲೂ ಪ್ರಮುಖವಾಗಿ ವಾಟ್ಸಪ್ ನಲ್ಲಿ ಹರಡುತ್ತಿರುವ ಸುಳ್ಳು ಸುದ್ದಿ ವಿಚಾರವನ್ನು ಸರ್ಕಾರದ ಗಂಭೀರವಾಗಿ ಪರಿಗಣಿಸಿದೆ.ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ವಿಭಾಗವು ಈಗ ವಾಟ್ಸ್ಆಯಪ್ ಕಂಪನಿಗೆ ಇಂತಹ ಘಟನೆಗಳಿಂದ ಸಂಭವಿಸುವ ಅನಾಹುತಗಳಿಗೆ ಹೊಣೆಯಾಗಬೇಕು ಇಲ್ಲವೇ ಕಾನೂನು ಕ್ರಮವನ್ನು ಎದುರಿಸಬೇಕೆಂದು ಎಚ್ಚರಿಕೆ ನೀಡಿದೆ.
ಈಗ ವಿಚಾರವಾಗಿ ಲೋಕಸಭೆಯಲ್ಲಿ ಮಾಹಿತಿ ನೀಡಿರುವ ಗೃಹ ಖಾತೆ ಸಹಾಯಕ ಸಚಿವ ಹಂಸರಾಜ್ ಅಹಿರ್ ಬರುವ ದಿನಗಳಲ್ಲಿ ಕಾನೂನು ಕ್ರಮಗಳು ಇನ್ನಷ್ಟು ಬಿಗಿಯಾಗಲಿವೆ ಎಂದು ತಿಳಿಸಿದ್ದಾರೆ.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…