ನವದೆಹಲಿ: ಹೆಚ್ಚುತ್ತಿರುವ ಫೇಕ್ ನ್ಯೂಸ್ ಗೆ ಕತ್ತರಿ ಹಾಕುವಂತೆ ಕೇಂದ್ರ ಸರ್ಕಾರ ಈಗ ಮತ್ತೊಮ್ಮೆ ವಾಟ್ಸಪ್ ಗೆ ಸೂಚನೆ ನೀಡಿದೆ. ಫೇಕ್ ನ್ಯೂಸ್ ನಿಂದಾಗಿ ಹಲವು ಹಲವು ದುರ್ಘಟನೆಗಳು ನಡೆಯುವುದಕ್ಕೆ ದಾರಿ ಮಾಡಿಕೊಟ್ಟ ಹಾಗಾಗಿದೆ.ಆದ್ದರಿಂದ ಇದಕ್ಕೆ ನಿಯಂತ್ರಣ ಹಾಕಬೇಕೆಂದು ಮತ್ತೊಮ್ಮೆ ಕೇಂದ್ರ ಆದೇಶಿಸಿದೆ.
ಸೋಶಿಯಲ್ ಮೀಡಿಯಾದಲ್ಲಿ ಅಅದರಲ್ಲೂ ಪ್ರಮುಖವಾಗಿ ವಾಟ್ಸಪ್ ನಲ್ಲಿ ಹರಡುತ್ತಿರುವ ಸುಳ್ಳು ಸುದ್ದಿ ವಿಚಾರವನ್ನು ಸರ್ಕಾರದ ಗಂಭೀರವಾಗಿ ಪರಿಗಣಿಸಿದೆ.ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ವಿಭಾಗವು ಈಗ ವಾಟ್ಸ್ಆಯಪ್ ಕಂಪನಿಗೆ ಇಂತಹ ಘಟನೆಗಳಿಂದ ಸಂಭವಿಸುವ ಅನಾಹುತಗಳಿಗೆ ಹೊಣೆಯಾಗಬೇಕು ಇಲ್ಲವೇ ಕಾನೂನು ಕ್ರಮವನ್ನು ಎದುರಿಸಬೇಕೆಂದು ಎಚ್ಚರಿಕೆ ನೀಡಿದೆ.
ಈಗ ವಿಚಾರವಾಗಿ ಲೋಕಸಭೆಯಲ್ಲಿ ಮಾಹಿತಿ ನೀಡಿರುವ ಗೃಹ ಖಾತೆ ಸಹಾಯಕ ಸಚಿವ ಹಂಸರಾಜ್ ಅಹಿರ್ ಬರುವ ದಿನಗಳಲ್ಲಿ ಕಾನೂನು ಕ್ರಮಗಳು ಇನ್ನಷ್ಟು ಬಿಗಿಯಾಗಲಿವೆ ಎಂದು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…