Featured

ಫೇಸ್‌ಬುಕ್‌ನಲ್ಲಿ ರಾಜಕೀಯ ಪಕ್ಷಗಳಿಗೆ ಸಂಬಂಧಪಟ್ಟ ಗ್ರೂಪ್‌ಗಳ ಶಿಫಾರಸು ಮಾಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ: ಮಾರ್ಕ್‌ ಜುಕರ್‌ಬರ್ಗ್ -Vishwanews24

ಫೇಸ್‌ಬುಕ್‌ನಲ್ಲಿ ರಾಜಕೀಯ ಪಕ್ಷಗಳಿಗೆ ಸಂಬಂಧಪಟ್ಟ ಗ್ರೂಪ್‌ಗಳ ಶಿಫಾರಸು ಮಾಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ: ಮಾರ್ಕ್‌ ಜುಕರ್‌ಬರ್ಗ್ -Vishwanews24

ವಾಷಿಂಗ್ಟನ್‌,: “ಫೇಸ್‌ಬುಕ್‌ನಲ್ಲಿ ರಾಜಕೀಯ ಪಕ್ಷಗಳಿಗೆ ಸಂಬಂಧಪಟ್ಟ ಗ್ರೂಪ್‌ಗಳನ್ನು ಶಿಫಾರಸು ಮಾಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ” ಎಂದು ಸಾಮಾಜಿಕ ಮಾಧ್ಯಮ ಸಂಸ್ಥೆ ಫೇಸ್‌ಬುಕ್‌‌ನ ಮುಖ್ಯ ಕಾರ್ಯನಿರ್ವಾಹಕ ಮಾರ್ಕ್‌ ಜುಕರ್‌ಬರ್ಗ್‌ ತಿಳಿಸಿದ್ದಾರೆ.

ಅಮೇರಿಕಾ ಅಧ್ಯಕ್ಷೀಯ ಚುನಾವಣೆಗೂ ಮೊದಲು ಫೇಸ್‌ಬುಕ್‌ ಬಳಕೆದಾರರಿಗೆ ರಾಜಕೀಯ ಪಕ್ಷಗಳಿಗೆ ಸಂಬಂಧಪಟ್ಟ ಗ್ರೂಪ್‌ಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗುತ್ತದೆ ಎಂದು ಕಂಪೆನಿ ತಿಳಿಸಿದ್ದು, ಆ ನಿಯಮಗಳನ್ನು ಈಗ ಜಾಗತಿಕವಾಗಿ ಅನುಷ್ಠಾನಗೊಳಿಸಲಾಗಿದೆ ಎಂದಿದೆ.

ಜ.30 ರಂದು ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಗ್ರಾಮ ವಾಸ್ತವ್ಯ ಪೈಲಟ್ ಕಾರ್ಯಕ್ರಮ : ಸಮಸ್ಯೆಗಳ ಬಗ್ಗೆ ಸ್ಥಳದಲ್ಲೇ ಪರಿಹಾರ -Vishwanews24

ಫೇಸ್‌ಬುಕ್‌‌ನ ಮುಖ್ಯ ಕಾರ್ಯನಿರ್ವಾಹಕ ಮಾರ್ಕ್‌ ಜುಕರ್‌ಬರ್ಗ್‌ ಅವರಿಗೆ ಪತ್ರ ಬರೆದಿದ್ದ ಅಮೇರಿಕಾದ ಸೆನಟರ್‌ ಎಡ್ವರ್ಡ್‌ ಮಾರ್ಕಿನ್‌‌ ಅವರು, “ದ್ವೇಷ ಹಾಗೂ ತಾರತಮ್ಯದ ವಿಷಯಗಳನ್ನು ಪ್ರಸಾರ ಮಾಡುವವರು ವಿರುದ್ದ ಸೂಕ್ತವಾದ ಕ್ರಮ ತೆಗೆದುಕೊಳ್ಳಬೇಕು”ಎಂದಿದ್ದರು.

ಫೇಸ್‌ಬುಕ್‌ನ ಗಳಿಕೆಯ ವಿಚಾರವಾಗಿ ವಿಶ್ಲೇಷಕರ ಜೊತೆ ಸಂವಾದ ನಡೆಸಿ ಜುಕರ್‌ಬರ್ಗ್‌, “ಫೇಸ್‌ಬುಕ್‌ ಕಂಪೆನಿಯು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಇದರೊಂದಿಗೆ ರಾಜಕೀಯ ವಿಚಾರದ ಬಗೆಗಿನ ಚರ್ಚೆಗಳನ್ನು ಕಡಿಮೆ ಮಾಡುವ ವಿಷಯದ ಬಗ್ಗೆಯೂ ಕ್ರಮ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

ಉಪ ಸಭಾಪತಿ ಚುನಾವಣೆ : ಬಿಜೆಪಿಯಿಂದ ಎಂ.ಕೆ. ಪ್ರಾಣೇಶ್ ಹಾಗೂ ಕಾಂಗ್ರೆಸ್ ನಿಂದ ಕೆ.ಸಿ‌‌.ಕೊಂಡಯ್ಯ ನಾಮಪತ್ರ ಸಲ್ಲಿಕೆ -Vishwanews24

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

23 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago