Featured

ಫೇಸ್‌ಬುಕ್‌ನಲ್ಲಿ ರಾಜಕೀಯ ಪಕ್ಷಗಳಿಗೆ ಸಂಬಂಧಪಟ್ಟ ಗ್ರೂಪ್‌ಗಳ ಶಿಫಾರಸು ಮಾಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ: ಮಾರ್ಕ್‌ ಜುಕರ್‌ಬರ್ಗ್ -Vishwanews24

ಫೇಸ್‌ಬುಕ್‌ನಲ್ಲಿ ರಾಜಕೀಯ ಪಕ್ಷಗಳಿಗೆ ಸಂಬಂಧಪಟ್ಟ ಗ್ರೂಪ್‌ಗಳ ಶಿಫಾರಸು ಮಾಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ: ಮಾರ್ಕ್‌ ಜುಕರ್‌ಬರ್ಗ್ -Vishwanews24

ವಾಷಿಂಗ್ಟನ್‌,: “ಫೇಸ್‌ಬುಕ್‌ನಲ್ಲಿ ರಾಜಕೀಯ ಪಕ್ಷಗಳಿಗೆ ಸಂಬಂಧಪಟ್ಟ ಗ್ರೂಪ್‌ಗಳನ್ನು ಶಿಫಾರಸು ಮಾಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ” ಎಂದು ಸಾಮಾಜಿಕ ಮಾಧ್ಯಮ ಸಂಸ್ಥೆ ಫೇಸ್‌ಬುಕ್‌‌ನ ಮುಖ್ಯ ಕಾರ್ಯನಿರ್ವಾಹಕ ಮಾರ್ಕ್‌ ಜುಕರ್‌ಬರ್ಗ್‌ ತಿಳಿಸಿದ್ದಾರೆ.

ಅಮೇರಿಕಾ ಅಧ್ಯಕ್ಷೀಯ ಚುನಾವಣೆಗೂ ಮೊದಲು ಫೇಸ್‌ಬುಕ್‌ ಬಳಕೆದಾರರಿಗೆ ರಾಜಕೀಯ ಪಕ್ಷಗಳಿಗೆ ಸಂಬಂಧಪಟ್ಟ ಗ್ರೂಪ್‌ಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗುತ್ತದೆ ಎಂದು ಕಂಪೆನಿ ತಿಳಿಸಿದ್ದು, ಆ ನಿಯಮಗಳನ್ನು ಈಗ ಜಾಗತಿಕವಾಗಿ ಅನುಷ್ಠಾನಗೊಳಿಸಲಾಗಿದೆ ಎಂದಿದೆ.

ಜ.30 ರಂದು ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಗ್ರಾಮ ವಾಸ್ತವ್ಯ ಪೈಲಟ್ ಕಾರ್ಯಕ್ರಮ : ಸಮಸ್ಯೆಗಳ ಬಗ್ಗೆ ಸ್ಥಳದಲ್ಲೇ ಪರಿಹಾರ -Vishwanews24

ಫೇಸ್‌ಬುಕ್‌‌ನ ಮುಖ್ಯ ಕಾರ್ಯನಿರ್ವಾಹಕ ಮಾರ್ಕ್‌ ಜುಕರ್‌ಬರ್ಗ್‌ ಅವರಿಗೆ ಪತ್ರ ಬರೆದಿದ್ದ ಅಮೇರಿಕಾದ ಸೆನಟರ್‌ ಎಡ್ವರ್ಡ್‌ ಮಾರ್ಕಿನ್‌‌ ಅವರು, “ದ್ವೇಷ ಹಾಗೂ ತಾರತಮ್ಯದ ವಿಷಯಗಳನ್ನು ಪ್ರಸಾರ ಮಾಡುವವರು ವಿರುದ್ದ ಸೂಕ್ತವಾದ ಕ್ರಮ ತೆಗೆದುಕೊಳ್ಳಬೇಕು”ಎಂದಿದ್ದರು.

ಫೇಸ್‌ಬುಕ್‌ನ ಗಳಿಕೆಯ ವಿಚಾರವಾಗಿ ವಿಶ್ಲೇಷಕರ ಜೊತೆ ಸಂವಾದ ನಡೆಸಿ ಜುಕರ್‌ಬರ್ಗ್‌, “ಫೇಸ್‌ಬುಕ್‌ ಕಂಪೆನಿಯು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಇದರೊಂದಿಗೆ ರಾಜಕೀಯ ವಿಚಾರದ ಬಗೆಗಿನ ಚರ್ಚೆಗಳನ್ನು ಕಡಿಮೆ ಮಾಡುವ ವಿಷಯದ ಬಗ್ಗೆಯೂ ಕ್ರಮ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

ಉಪ ಸಭಾಪತಿ ಚುನಾವಣೆ : ಬಿಜೆಪಿಯಿಂದ ಎಂ.ಕೆ. ಪ್ರಾಣೇಶ್ ಹಾಗೂ ಕಾಂಗ್ರೆಸ್ ನಿಂದ ಕೆ.ಸಿ‌‌.ಕೊಂಡಯ್ಯ ನಾಮಪತ್ರ ಸಲ್ಲಿಕೆ -Vishwanews24

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

20 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

20 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

20 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

21 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

21 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

21 hours ago