Featured

ಫೇಸ್‌ಬುಕ್‌ನಲ್ಲಿ ರಾಜಕೀಯ ಪಕ್ಷಗಳಿಗೆ ಸಂಬಂಧಪಟ್ಟ ಗ್ರೂಪ್‌ಗಳ ಶಿಫಾರಸು ಮಾಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ: ಮಾರ್ಕ್‌ ಜುಕರ್‌ಬರ್ಗ್ -Vishwanews24

ಫೇಸ್‌ಬುಕ್‌ನಲ್ಲಿ ರಾಜಕೀಯ ಪಕ್ಷಗಳಿಗೆ ಸಂಬಂಧಪಟ್ಟ ಗ್ರೂಪ್‌ಗಳ ಶಿಫಾರಸು ಮಾಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ: ಮಾರ್ಕ್‌ ಜುಕರ್‌ಬರ್ಗ್ -Vishwanews24

ವಾಷಿಂಗ್ಟನ್‌,: “ಫೇಸ್‌ಬುಕ್‌ನಲ್ಲಿ ರಾಜಕೀಯ ಪಕ್ಷಗಳಿಗೆ ಸಂಬಂಧಪಟ್ಟ ಗ್ರೂಪ್‌ಗಳನ್ನು ಶಿಫಾರಸು ಮಾಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ” ಎಂದು ಸಾಮಾಜಿಕ ಮಾಧ್ಯಮ ಸಂಸ್ಥೆ ಫೇಸ್‌ಬುಕ್‌‌ನ ಮುಖ್ಯ ಕಾರ್ಯನಿರ್ವಾಹಕ ಮಾರ್ಕ್‌ ಜುಕರ್‌ಬರ್ಗ್‌ ತಿಳಿಸಿದ್ದಾರೆ.

ಅಮೇರಿಕಾ ಅಧ್ಯಕ್ಷೀಯ ಚುನಾವಣೆಗೂ ಮೊದಲು ಫೇಸ್‌ಬುಕ್‌ ಬಳಕೆದಾರರಿಗೆ ರಾಜಕೀಯ ಪಕ್ಷಗಳಿಗೆ ಸಂಬಂಧಪಟ್ಟ ಗ್ರೂಪ್‌ಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗುತ್ತದೆ ಎಂದು ಕಂಪೆನಿ ತಿಳಿಸಿದ್ದು, ಆ ನಿಯಮಗಳನ್ನು ಈಗ ಜಾಗತಿಕವಾಗಿ ಅನುಷ್ಠಾನಗೊಳಿಸಲಾಗಿದೆ ಎಂದಿದೆ.

ಜ.30 ರಂದು ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಗ್ರಾಮ ವಾಸ್ತವ್ಯ ಪೈಲಟ್ ಕಾರ್ಯಕ್ರಮ : ಸಮಸ್ಯೆಗಳ ಬಗ್ಗೆ ಸ್ಥಳದಲ್ಲೇ ಪರಿಹಾರ -Vishwanews24

ಫೇಸ್‌ಬುಕ್‌‌ನ ಮುಖ್ಯ ಕಾರ್ಯನಿರ್ವಾಹಕ ಮಾರ್ಕ್‌ ಜುಕರ್‌ಬರ್ಗ್‌ ಅವರಿಗೆ ಪತ್ರ ಬರೆದಿದ್ದ ಅಮೇರಿಕಾದ ಸೆನಟರ್‌ ಎಡ್ವರ್ಡ್‌ ಮಾರ್ಕಿನ್‌‌ ಅವರು, “ದ್ವೇಷ ಹಾಗೂ ತಾರತಮ್ಯದ ವಿಷಯಗಳನ್ನು ಪ್ರಸಾರ ಮಾಡುವವರು ವಿರುದ್ದ ಸೂಕ್ತವಾದ ಕ್ರಮ ತೆಗೆದುಕೊಳ್ಳಬೇಕು”ಎಂದಿದ್ದರು.

ಫೇಸ್‌ಬುಕ್‌ನ ಗಳಿಕೆಯ ವಿಚಾರವಾಗಿ ವಿಶ್ಲೇಷಕರ ಜೊತೆ ಸಂವಾದ ನಡೆಸಿ ಜುಕರ್‌ಬರ್ಗ್‌, “ಫೇಸ್‌ಬುಕ್‌ ಕಂಪೆನಿಯು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಇದರೊಂದಿಗೆ ರಾಜಕೀಯ ವಿಚಾರದ ಬಗೆಗಿನ ಚರ್ಚೆಗಳನ್ನು ಕಡಿಮೆ ಮಾಡುವ ವಿಷಯದ ಬಗ್ಗೆಯೂ ಕ್ರಮ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

ಉಪ ಸಭಾಪತಿ ಚುನಾವಣೆ : ಬಿಜೆಪಿಯಿಂದ ಎಂ.ಕೆ. ಪ್ರಾಣೇಶ್ ಹಾಗೂ ಕಾಂಗ್ರೆಸ್ ನಿಂದ ಕೆ.ಸಿ‌‌.ಕೊಂಡಯ್ಯ ನಾಮಪತ್ರ ಸಲ್ಲಿಕೆ -Vishwanews24

Vishwa News 24

Recent Posts

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

32 minutes ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

37 minutes ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago