ಬೆಂಗಳೂರು: ಪ್ರವಾದಿ ನಿಂದನೆಯ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ತಾನೇ ಹಾಕಿರುವುದಾಗಿ ಡಿ.ಜೆ.ಹಳ್ಳಿ ಗಲಭೆಗೆ ಕಾರಣನಾದ ಆರೋಪಿ ನವೀನ್ ತಪ್ಪೊಪ್ಪಿಕೊಂಡಿದ್ದಾನೆ.
ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣದ ಆರೋಪಿ ನವೀನ್ ಅನ್ನು ಪೂರ್ವ ವಿಭಾಗದ ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ, ತಾನು ಫೇಸ್ ಬುಕ್ ಖಾತೆಯಲ್ಲಿ ಅವಹೇಳನಕಾರಿ ಕಮೆಂಟ್ ಜತೆಗೆ ವಿವಾದಾತ್ಮಕ ಪೋಸ್ಟ್ ಶೇರ್ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
7 ಗಂಟೆ ಸುಮಾರಿಗೆ ಪೋಸ್ಟ್ ಮಾಡಿ 8 ಗಂಟೆಗೆ ಅದನ್ನು ಡಿಲೀಟ್ ಮಾಡಿದ್ದೆ. ಆದರೆ, ಆ ಒಂದು ಪೋಸ್ಟ್ ನಿಂದಾಗಿ ಇಂತಹ ಘಟನೆಗಳು ನಡೆಯುತ್ತವೆ ಎಂದು ತಾನು ಊಹಿಸಿರಲಿಲ್ಲ ಎಂದು ನವೀನ್ ಪೊಲೀಸರಿಗೆ ತಿಳಿಸಿದ್ದಾನೆ.
ಶಾಸಕ ಅಖಂಡ ಶ್ರೀನಿವಾಸ್ ಅಕ್ಕನ ಮಗನಾಗಿರುವ ಆರೋಪಿ ನವೀನ್ ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿರುವ ಆರೋಪ ಕೇಳಿಬಂದಿತ್ತು. ಇದು ಗಲಭೆಗೂ ಕಾರಣವಾಗಿತ್ತು. ಮಹಮ್ಮದ್ ಪೈಗಂಬರ್ ಬಗ್ಗೆ ಕೆಟ್ಟದಾಗಿ ಸ್ಟೇಟಸ್ ಹಾಕಿ ಬಳಿಕ ಡಿಲೀಟ್ ಮಾಡಿದ್ದಾಗಿ ನವೀನ್ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…