ಫೋಟೋಗ್ರಾಫರ್ಸ್ ಕೇವಲ ವೃತ್ತಿ ಧರ್ಮಕ್ಕೆ ಸೀಮಿತವಾಗದೆ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿಯಾಗುವುದು ಹರ್ಷ: ಲಾಲಾಜಿ ಆರ್ ಮೆಂಡನ್ – vishwanews24

ಕಾಪು: ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್, ಕೆ.ಎಮ್.ಸಿ ರಕ್ತ ನಿಧಿ ಮಣಿಪಾಲ ಮತ್ತು ಜಿಲ್ಲಾಡಳಿತ ಇವರ ನೇತೃತ್ವದಲ್ಲಿ ಸೌತ್ ಕೆನಾರ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾಪು ವಲಯ,ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಉಳಿಯಾರು,ಶ್ರೀ ಬ್ರಹ್ಮಲಿಂಗೇಶ್ವರ ಭಜನಾ ಮಂಡಳಿ ಕರಂದಾಡಿ,ಜೆಸಿಐ ಕಾಪು,ಲಯನ್ಸ್ ಕ್ಲಬ್ ಇವರ ಜಂಟಿ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕಾಪು ವೀರಭದ್ರ ಸಭಾಭವನದಲ್ಲಿ ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಕಾಪು ಶಾಸಕ ಲಾಲಾಜಿ‌ ಆರ್ ಮೆಂಡನ್ ಮಾತನಾಡಿ “ಫೋಟೋಗ್ರಾಫರ್ಸ್ ಕೇವಲ ವೃತ್ತಿ ಧರ್ಮಕ್ಕೆ ಸೀಮಿತವಾಗದೆ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿಯಾಗುವುದು ಹರ್ಷ ತಂದಿದೆ.ಆರೋಗ್ಯಕರ ಜೀವನಕ್ಕೆ ರಕ್ತದಾನ‌ ಅವಶ್ಯಕವಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ  SKPA ಇದರ ಅವಿಭಜಿತ ದಕ ಉಡುಪಿಯ ಜಿಲ್ಲಾಧ್ಯಕ್ಷ ಶ್ರೀಧರ್ ಶೆಟ್ಟಿಗಾರ್ ಮಾತಾಡಿ” ರಕ್ತದಾನ‌ ಮಾಡುವ ಮೊದಲು‌ ಮಾಹಿತಿ ಪಡೆದು ರಕ್ತದಾನ ಮಾಡಬೇಕು, ಹಳ್ಳಿ ಪ್ರದೇಶದಲ್ಲಿ ಕೂಡ ರಕ್ತದಾನ ಅರಿವು ಮೂಡಿಸುವ ಕಾರ್ಯಕ್ರಮ ಆಗಬೇಕಿದೆ,ಧಾರ್ಮಿಕ ಸಂಘಟನೆಗಳು ಪ್ರಸ್ತುತ ಕಾಲಘಟ್ಟದಲ್ಲಿ ರಕ್ತದಾನ ಶಿಬಿರ ಆಯೋಜಿಸಿಸುವುದು ಮತ್ತು ಭಾಗಿಯಾಗುವುದು ಹೊಸ ಬೆಳವಣಿಗೆ ಎಂದರು.

ಇದೇ ಸಂದರ್ಭದಲ್ಲಿ ಸುಮಾರು 46 ಬಾರಿ ರಕ್ತದಾನ‌ ಮಾಡಿದ ಪ್ರವೀಣ್ ಪೂಜಾರಿ ಕುರ್ಕಾಲು ಅವರನ್ನು ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತಾಡಿದ ಪ್ರವೀಣ್ ಪೂಜಾರಿ ಮಾತನಾಡುತ್ತಾ ” ಜಾತಿ ಧರ್ಮವನ್ನು ಮೀರಿದ ದಾನ ಇದ್ದರೆ ಅದು ರಕ್ತದಾನ ಮಾತ್ರ,ವಿಶ್ವದಲ್ಲಿ ರಕ್ತಕ್ಕೆ ಪರ್ಯಾಯ ವ್ಯವಸ್ಥೆ ಇಲ್ಲ ಹಾಗಾಗಿ ಸದಾ ಉತ್ಪತ್ತಿಯಾಗುವ ರಕ್ತವನ್ನ ದಾನ‌ ಮಾಡುವುದರಿಂದ ಒಂದು ಜೀವವನ್ನು ಉಳಿಸಲು ಅನುಕೂಲವಾಗುತ್ತೆ ಎಂದರು.

ಪತ್ರಕರ್ತ, ಜೆಸಿಐ ಪೂರ್ವ ವಲಯಧ್ಯಕ್ಷ ರಾಕೇಶ್ ಕುಂಜೂರು ನಿರೂಪಿಸಿದರು,ವೀರೆಂದ್ರ ಶಿರ್ವ ಸ್ವಾಗತಿಸಿದರು, ವರುಣ್ ಶೆಟ್ಟಿ ವಂದಿಸಿದರು

ವೀರೆಂದ್ರ ಎಸ್.ಪೂಜಾರಿ, ಸವಿತಾ ಪೂಜಾರ್ತಿ,ಹರೀಶ್ ಆಚಾರ್ಯ,ವಿನೋದ್ ಕಾಂಚನ್,ವರುಣ್ ಶೆಟ್ಟಿ,ಡಾ
ಫಾತಿಮ ಉಪಸ್ಥಿತಿತರಿದ್ದರು

Vishwa News 24

Recent Posts

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  – vishwanews24

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…

1 hour ago

ಬೆಂಗಳೂರು: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…

2 hours ago

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

2 days ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

2 days ago