ಮಂಗಳೂರು: ಮಹಾಮಳೆಗೆ ಮತ್ತೊಂದು ಬಲಿಯಾಗಿದೆ. ‘ಕನಸು’ ಚಲನಚಿತ್ರ ನಿರ್ದೇಶಕ ಸಂತೋಷ್ ಶೆಟ್ಟಿ ಎರ್ಮಾಯ್ ಫಾಲ್ಸ್ನಲ್ಲಿ ನೀರುಪಾಲಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನಲ್ಲಿರುವ ಎರ್ಮಾಯ್ ಫಾಲ್ಸ್ಗೆ ಸಂತೋಷ್ ಶೆಟ್ಟಿ ಸೇರಿ ಐದು ಜನ ಫೋಟೋ ಶೂಟ್ಗೆ ತೆರಳಿದ್ದರು. ಒಮ್ಮೆಲೇ ನೀರಿನ ಹರಿವು ಹೆಚ್ಚಾಗಿ ಸಂತೋಷ್ ನೀರಿಗೆ ಜಾರಿದ್ದಾರೆ.
2015ರಲ್ಲಿ ‘ಕನಸು ಕಣ್ಣು ತೆರೆದಾಗ’ ಎಂಬ ಸಿನಿಮಾವನ್ನು ಸಂತೋಷ್ ನಿರ್ದೇಶಿಸಿದ್ರು. ಗಂಧದ ಕುಡಿ ಕನ್ನಡದಲ್ಲಿ, ಚಂದನ್ ವನ್ ಹಿಂದಿಯಲ್ಲಿ ಮಕ್ಕಳ ಚಿತ್ರವನ್ನು ಸಂತೋಷ್ ನಿರ್ದೇಶಿಸುತ್ತಿದ್ರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…