ಮಂಗಳೂರು: ಮಹಾಮಳೆಗೆ ಮತ್ತೊಂದು ಬಲಿಯಾಗಿದೆ. ‘ಕನಸು’ ಚಲನಚಿತ್ರ ನಿರ್ದೇಶಕ ಸಂತೋಷ್ ಶೆಟ್ಟಿ ಎರ್ಮಾಯ್ ಫಾಲ್ಸ್ನಲ್ಲಿ ನೀರುಪಾಲಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನಲ್ಲಿರುವ ಎರ್ಮಾಯ್ ಫಾಲ್ಸ್ಗೆ ಸಂತೋಷ್ ಶೆಟ್ಟಿ ಸೇರಿ ಐದು ಜನ ಫೋಟೋ ಶೂಟ್ಗೆ ತೆರಳಿದ್ದರು. ಒಮ್ಮೆಲೇ ನೀರಿನ ಹರಿವು ಹೆಚ್ಚಾಗಿ ಸಂತೋಷ್ ನೀರಿಗೆ ಜಾರಿದ್ದಾರೆ.
2015ರಲ್ಲಿ ‘ಕನಸು ಕಣ್ಣು ತೆರೆದಾಗ’ ಎಂಬ ಸಿನಿಮಾವನ್ನು ಸಂತೋಷ್ ನಿರ್ದೇಶಿಸಿದ್ರು. ಗಂಧದ ಕುಡಿ ಕನ್ನಡದಲ್ಲಿ, ಚಂದನ್ ವನ್ ಹಿಂದಿಯಲ್ಲಿ ಮಕ್ಕಳ ಚಿತ್ರವನ್ನು ಸಂತೋಷ್ ನಿರ್ದೇಶಿಸುತ್ತಿದ್ರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…