ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಪ್ರದರ್ಶನ ದೇಶದ್ರೋಹದ ಕೆಲಸವಲ್ಲ : ಸಿದ್ದರಾಮಯ್ಯ -Vishwanews24

Featured, ರಾಜ್ಯ ನ್ಯೂಸ್

ಮೈಸೂರು : ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಪ್ರದರ್ಶಿಸಿದ ಪ್ರಕರಣದಲ್‌ಇ ನಳಿನಿ ಪರ ವಕಾಲತ್ತು ವಹಿಸುವುದಿಲ್ಲ ಎಂಬ ವಕೀಲರ ನಿರ್ಧಾರದ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ವಕೀಲರ ನಿರ್ಧಾರ ಅಸವಿಂಧಾನಕವಾದದು ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಪ್ರದರ್ಶಿಸಿದ್ದು ದೇಶದ್ರೋಹದ ಕೆಲಸವಲ್ಲ, ಕಾಶ್ಮೀರದಲ್ಲಿ ಇಂದಿಗೂ ತುರ್ತು ಪರಿಸ್ಥಿತಿ ಇದೆ. ಅದರಿಂದ ಮುಕ್ತಿ ಸಿಗಬೇಕೆಂಬ ಭಾವನೆಯಲ್ಲಿ ನಳಿನಿ ಪ್ಲೇ ಕಾರ್ಡ ಪ್ರದರ್ಶಿಸಿರಬಹುದು ಎಂದು ಹೇಳಿದರು.

ಇನ್ನು ರಾಜ್ಯ ಸರ್ಕಾರವು ಯಾವುದೇ ಕಾರಣಕ್ಕೂ ಸಾಲ ವಸೂಲಿ ಮಾಡಬಾರದು, ಒಂದು ವೇಳೆ ರೈತರಿಗೆ ತೊಂದರೆ ಕೊಟ್ಟರೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292