ಮಂಗಳೂರು : ಪಂಪ್ವೆಲ್ ಫ್ಲೈಓವರ್ ಬ್ರಿಡ್ಜ್ ಹಳೆ ಗಾಡಿಗೆ ಪೈಂಟ್ ಕೊಟ್ಟಂತೆ ಆಗಿದೆ ನಾನು ನಗರಾಭಿವೃದ್ಧಿ ಸಚಿವನಾಗಿದ್ದ ವೇಳೆ ನಡೆದ ಕಾಮಗಾರಿಯನ್ನು ಒಮ್ಮೆ ನೋಡಿ ಬರಲಿ ಎಂದು ಮಾಜಿ ಸಚಿವ ಯು ಟಿ ಖಾದರ್ ವ್ಯಂಗ್ಯವಾಡಿದ್ದಾರೆ.
ಒಂಬತ್ತುಕೆರೆ ಪ್ರದೇಶದಲ್ಲಿ ನನೆಗುದಿಗೆ ಬಿದ್ದಿರುವ ಮನೆಗಳ ನಿರ್ಮಾಣದ ಕುರಿತು ವಸತಿ ಸಚಿವರು ಕ್ರಮ ಕೈಗೊಳ್ಳಬೇಕು ಎಂದು ಯು.ಟಿ. ಖಾದರ್ ಆಗ್ರಹಿಸಿದ ಅವರುಈ ಪ್ರದೇಶದಲ್ಲಿ ಇರುವ ಮನೆಗಳನ್ನು ನೆಲಸಮಗೊಳಿಸಿ, ಅಲ್ಲಿ ಅಪಾರ್ಟಮೆಂಟ್ ನಿರ್ಮಿಸುವ ಯೋಜನೆ ಸಿದ್ಧವಾಗಿದೆ. ವಸತಿ ಸಚಿವರು ಈ ಬಗ್ಗೆ ಕ್ರಮ ಕೈಗೊಂಡು, ಶಿಲಾನ್ಯಾಸ ನೆರವೇರಿಸಬೇಕು. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಈ ಯೋಜನೆಯ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಒಂಬತ್ತುಕೆರೆ ಪ್ರದೇಶದ ಮನೆಗಳ ಸಮಸ್ಯೆಯನ್ನು ಟ್ರೋಲ್ ಮಾಡಿದರೆ ಅಲ್ಲಿ ಮನೆಗಳ ನಿರ್ಮಾಣ ಮಾಡಲು ಸಾಧ್ಯವೇ? ಅದರ ಬದಲು ಯೋಜನೆಯನ್ನು ಪೂರ್ಣಗೊಳಿಸುವಂತೆ ಈ ಭಾಗದ ಬಿಜೆಪಿ ಮುಖಂಡರು ವಸತಿ ಸಚಿವರ ಮೇಲೆ ಒತ್ತಡ ತರಬೇಕು ಎಂದರು.
₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್ ಆಗಿ ಲೋಕಾರ್ಪಣೆ!…
ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ…
ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…