ಫ್ಲೈಓವರು ಕಟ್ಟಲು 10 ವರ್ಷಗಳಿಗೂ ಅಧಿಕ ಕಾಲ ತೆಗೆದುಕೊಂಡು ಈಗ ವಲ್ಡ್ ಕಪ್ ಗೆದ್ದಂತೆ ಮಾಡುತ್ತಿದ್ದಾರೆ , ನಾನು ನಗರಾಭಿವೃದ್ಧಿ ಸಚಿವನಾಗಿದ್ದ ವೇಳೆ ನಡೆದ ಕಾಮಗಾರಿಯನ್ನು ಒಮ್ಮೆ ನೋಡಿ ಬರಲಿ : ಯು ಟಿ ಖಾದರ್ -Vishwanews24

ಮಂಗಳೂರು : ಪಂಪ್ವೆಲ್ ಫ್ಲೈಓವರ್ ಬ್ರಿಡ್ಜ್ ಹಳೆ ಗಾಡಿಗೆ ಪೈಂಟ್ ಕೊಟ್ಟಂತೆ ಆಗಿದೆ ನಾನು ನಗರಾಭಿವೃದ್ಧಿ ಸಚಿವನಾಗಿದ್ದ ವೇಳೆ ನಡೆದ ಕಾಮಗಾರಿಯನ್ನು ಒಮ್ಮೆ ನೋಡಿ ಬರಲಿ ಎಂದು ಮಾಜಿ ಸಚಿವ ಯು ಟಿ ಖಾದರ್ ವ್ಯಂಗ್ಯವಾಡಿದ್ದಾರೆ.

ಪಂಪ್ವೆಲ್ ಉದ್ಘಾಟನೆ ಬಗ್ಗೆ ಯುಟಿಕೆ ವ್ಯಂಗ್ಯಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಫ್ಲೈಓವರು ಕಟ್ಟಲು 10 ವರ್ಷಗಳಿಗೂ ಅಧಿಕ ಕಾಲ ತೆಗೆದುಕೊಂಡು ಈಗ ವಲ್ಡ್ ಕಪ್ ಗೆದ್ದಂತೆ ಮಾಡುತ್ತಿದ್ದಾರೆ. ಅಲ್ಲಿ ಇನ್ನೂ ಪ್ಯಾಚ್ ವರ್ಕ್ ಆಗಿಲ್ಲ, ಸರ್ವಿಸ್ ಲೇನ್ ಆಗಿಲ್ಲ ಪಾದಾಚಾರಿಗಳಿಗೆ ಓಡಾಡಲು ಸರಿಯಾದ ವ್ಯವಸ್ಥೆ ಆಗಿಲ್ಲ. ದೊಡ್ಡ ಗೂಡ್ಸ್ ಲಾರಿಗಳು ಮೇಲ್ಸೇತುವೆ ಅಡಿಯಲ್ಲಿ ಸಂಚರಿಸುವಂತಿಲ್ಲ ಅದನ್ನೆಲ್ಲಾ ಮೊದಲು ಸರಿಯಾಗಿ ಮಾಡಲಿ ಎಂದರು.

ಒಂಬತ್ತುಕೆರೆ ಪ್ರದೇಶದಲ್ಲಿ ನನೆಗುದಿಗೆ ಬಿದ್ದಿರುವ ಮನೆಗಳ ನಿರ್ಮಾಣದ ಕುರಿತು ವಸತಿ ಸಚಿವರು ಕ್ರಮ ಕೈಗೊಳ್ಳಬೇಕು ಎಂದು ಯು.ಟಿ. ಖಾದರ್ ಆಗ್ರಹಿಸಿದ ಅವರುಈ ಪ್ರದೇಶದಲ್ಲಿ ಇರುವ ಮನೆಗಳನ್ನು ನೆಲಸಮಗೊಳಿಸಿ, ಅಲ್ಲಿ ಅಪಾರ್ಟಮೆಂಟ್ ನಿರ್ಮಿಸುವ ಯೋಜನೆ ಸಿದ್ಧವಾಗಿದೆ. ವಸತಿ ಸಚಿವರು ಈ ಬಗ್ಗೆ ಕ್ರಮ ಕೈಗೊಂಡು, ಶಿಲಾನ್ಯಾಸ ನೆರವೇರಿಸಬೇಕು. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಈ ಯೋಜನೆಯ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಒಂಬತ್ತುಕೆರೆ ಪ್ರದೇಶದ ಮನೆಗಳ ಸಮಸ್ಯೆಯನ್ನು ಟ್ರೋಲ್ ಮಾಡಿದರೆ ಅಲ್ಲಿ ಮನೆಗಳ ನಿರ್ಮಾಣ ಮಾಡಲು ಸಾಧ್ಯವೇ? ಅದರ ಬದಲು ಯೋಜನೆಯನ್ನು ಪೂರ್ಣಗೊಳಿಸುವಂತೆ ಈ ಭಾಗದ ಬಿಜೆಪಿ ಮುಖಂಡರು ವಸತಿ ಸಚಿವರ ಮೇಲೆ ಒತ್ತಡ ತರಬೇಕು ಎಂದರು.

Vishwa News 24

Recent Posts

ಡಿವೈಡರ್‌ಗೆ ಕಾರು ಡಿಕ್ಕಿ : ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು – vishwanews24

ಡಿವೈಡರ್‌ಗೆ ಕಾರು ಡಿಕ್ಕಿ :  ಭೀಕರ ಅಪಘಾತದಲ್ಲಿ ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…

18 minutes ago

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago