ಕಾಪು: ಜನಸೇವಾ ಕೆಂದ್ರ ಬಂಟಕಲ್ಲು ,ವಿಶ್ವಕರ್ಮ ರಿಜಿಸ್ಟರ್ ಬಂಟಕಲ್ಲು ,ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಕಾಪು ವಲಯ ,ರೋಟರಿ ಕ್ಲಬ್ ಶಿರ್ವ.ಶ್ರೀ ದುರ್ಗಾ ಮಹಿಳಾ ಮಂಡಲ ಬಂಟಕಲ್ಲು,ಒಳ ದೂರು ವೆಲ್ಫರೆ ಸ್ಟೇಷನ್ ಹಾಗೂ ಆಟೋ ರಿಕ್ಷಾ ಚಾಲಕ ಮಾಲಕರ ಸಂಘ ಬಂಟಕಲ್ಲು.ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಬಂಟಕಲ್ಲಿನಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಿತು.
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ನಿಲಯದಿಂದ ಶ್ರೀ ಪಂಜಿಮಾರು ದುರ್ಗಾಪರಮೇಶ್ವರಿ ದೇವಸ್ಥಾನದ ದ್ವಾರದವರೆಗೆ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.
ಶಿರ್ವ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಡಾಕ್ಟರ್ ಅರುಣ್ ಹೆಗ್ಡೆಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ರವೀಂದ್ರ ಪಾರ್ಕ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕಾರ್ಯಕ್ರಮದಲ್ಲಿ ಜನಸೇವಾ ಕೇಂದ್ರ ಪ್ರಮುಖರಾದ ಶಂಕರ್ ನಾಯಕ್ ಸಂದೀಪ್ ಬಂಗೇರ, ಚಂದ್ರಶೇಖರ ಆಚಾರ್ಯ, ರಮೇಶ್ ಆಚಾರ್ಯ, ಶ್ರೀಮತಿ ಪ್ರೀತಿಲತಾ ಆಚಾರ್ಯ ವಿಶ್ವಕರ್ಮ ಸಂಘದ ಅಧ್ಯಕ್ಷರಾದ ಶ್ರೀ ಮುರಳಿದರ ಆಚಾರ್ಯ ,ರೋಟರಿ ಕ್ಲಬ್ ಶಿರ್ವ ಅಧ್ಯಕ್ಷರಾದ ವಿಷ್ಣುಮೂರ್ತಿ ಸರಳಯ, ಮಹಿಳಾ ಮಂಡಲದ ಅಧ್ಯಕ್ಷರಾದ ಶ್ರೀಮತಿ ಪ್ರೇಮ ಶಂಕರ ನಾಯಕ್ ,ರಿಕ್ಷಾ ಚಾಲಕ ಮಾಲಕ ಸಂಘದ ಕಾರ್ಯದರ್ಶಿ ಸುಧಾಕರ್ ಕುಲಾಲ್ ಹಾಗೂ ಫೋಟೋಗ್ರಾಫರ್ ಅಸೋಸಿಯೇಷನ್ ಅಧ್ಯಕ್ಷರಾದ ವೀರೇಂದ್ರ ಶಿರ್ವ ಉಪಸ್ಥಿತರಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…