ಶ್ರೀ ಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯ, ಬಂಟಕಲ್, ಉಡುಪಿ ಇಲ್ಲಿನ ಮೂರನೇ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಯಾದ ಶ್ರೀ ದೀಪಕ್ ದೇವಾಡಿಗ ಇವರು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಆಯೋಜಿಸಿದ “ಮೊಫುಸಿಲ್ಲ್ ಪಂದ್ಯಾವಳಿ 2020- 21” ಮಂಗಳೂರು ವಲಯದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
SCDCC ಬ್ಯಾಂಕ್ ಮಂಗಳೂರು- ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಅಂಗಾರ ಎಸ್ ಗೆ ಅಭಿನಂದನಾ ಸಮಾರಂಭ.-vishwanews24
ಈ ಪಂದ್ಯಾವಳಿಯನ್ನು 4 ರಿಂದ 9 ಜನವರಿ 2021ರವರೆಗೆ ಬೆಂಗಳೂರಿನಲ್ಲಿ ನಡೆಸಲಾಗಿತ್ತು ಹಾಗೂ ಇವರು ೨೩ ವರ್ಷದ ಕೆಳಗಿನವರಿಗೆ ೧೬ರಿಂದ ೩೦ ಜನವರಿ ೨೦೨೧ರವರೆಗೆ ಆಯೋಜಿಲಾಗಿದ್ದ “ಎಸ್ ಎ ಶ್ರೀನಿವಾಸನ್ ಮೆಮೋರಿಯಲ್ ರಾಜ್ಯ ಮಟ್ಟದ ಪಂದ್ಯಾವಳಿ 2020-21 ಯಲ್ಲಿ
ಭಾಗವಹಿಸಿರುತ್ತಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ದೈಹಿಕ ಶಿಕ್ಷಕರು ಹರ್ಷ ವ್ಯಕ್ತಪಡಿಸಿರುತ್ತಾರೆ.
ಭಗವಾನ್ ಮುಖಕ್ಕೆ ಮಸಿ ಬಳಿದ ಪ್ರಕರಣ : ವಿಚಾರಣೆಗೆ ಹಾಜರಾಗಲು ಮೀರಾಗೆ ಪೊಲೀಸ್ ನೋಟಿಸ್ -Vishwanews24
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…