Featured

ಬಂಟಕಲ್ ಇಂಜಿನಿಯರಿಂಗ್  ಕಾಲೇಜಿನ ವಿದ್ಯಾರ್ಥಿ ರಾಜ್ಯಮಟ್ಟದ ಕ್ರಿಕೆಟ್ ಸ್ಪರ್ಧೆಗೆ ಆಯ್ಕೆ -Vishwanews24

ಬಂಟಕಲ್ ಇಂಜಿನಿಯರಿಂಗ್  ಕಾಲೇಜಿನ ವಿದ್ಯಾರ್ಥಿ ರಾಜ್ಯಮಟ್ಟದ ಕ್ರಿಕೆಟ್ ಸ್ಪರ್ಧೆಗೆ ಆಯ್ಕೆ -Vishwanews24

ಶ್ರೀ ಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯ, ಬಂಟಕಲ್, ಉಡುಪಿ ಇಲ್ಲಿನ ಮೂರನೇ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಯಾದ ಶ್ರೀ ದೀಪಕ್ ದೇವಾಡಿಗ ಇವರು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಆಯೋಜಿಸಿದ “ಮೊಫುಸಿಲ್ಲ್ ಪಂದ್ಯಾವಳಿ 2020- 21” ಮಂಗಳೂರು ವಲಯದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

SCDCC ಬ್ಯಾಂಕ್ ಮಂಗಳೂರು- ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಅಂಗಾರ ಎಸ್ ಗೆ ಅಭಿನಂದನಾ ಸಮಾರಂಭ.-vishwanews24

ಈ ಪಂದ್ಯಾವಳಿಯನ್ನು 4 ರಿಂದ 9 ಜನವರಿ 2021ರವರೆಗೆ ಬೆಂಗಳೂರಿನಲ್ಲಿ ನಡೆಸಲಾಗಿತ್ತು ಹಾಗೂ ಇವರು ೨೩ ವರ್ಷದ ಕೆಳಗಿನವರಿಗೆ ೧೬ರಿಂದ ೩೦ ಜನವರಿ ೨೦೨೧ರವರೆಗೆ ಆಯೋಜಿಲಾಗಿದ್ದ “ಎಸ್ ಎ ಶ್ರೀನಿವಾಸನ್ ಮೆಮೋರಿಯಲ್ ರಾಜ್ಯ ಮಟ್ಟದ ಪಂದ್ಯಾವಳಿ 2020-21  ಯಲ್ಲಿ
ಭಾಗವಹಿಸಿರುತ್ತಾರೆ.

ಬಿಲ್ಲವ ಸಮಾಜ ಬಾಂಧವರಿಗೆ ನನ್ನಿಂದಾಗಿ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ : ಜಗದೀಶ್ ಅಧಿಕಾರಿ -Vishwanews24

ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ದೈಹಿಕ ಶಿಕ್ಷಕರು ಹರ್ಷ ವ್ಯಕ್ತಪಡಿಸಿರುತ್ತಾರೆ.

ಭಗವಾನ್ ಮುಖಕ್ಕೆ ಮಸಿ ಬಳಿದ ಪ್ರಕರಣ : ವಿಚಾರಣೆಗೆ ಹಾಜರಾಗಲು ಮೀರಾಗೆ ಪೊಲೀಸ್‌ ನೋಟಿಸ್‌ -Vishwanews24

Vishwa News 24

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ -vishwanews24

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್  ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…

56 minutes ago

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…

1 hour ago

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…

1 hour ago

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ – vishwanews24

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…

1 hour ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್  ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…

2 hours ago

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ – vishwanews24

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…

3 hours ago