ಬಂಟಕಲ್ ಕಾಲೇಜಿನ ಪ್ರಾಧ್ಯಾಪಕ ಶ್ರೀ ರಾಮಮೂರ್ತಿಯವರಿಗೆ ಉತ್ತಮ ಶಿಕ್ಷಕ ಮತ್ತು ಉತ್ತಮ ಸಂಶೋಧಕ ಪ್ರಶಸ್ತಿ -Vishwanews24

Featured, ಉಡುಪಿ

ಬಂಟಕಲ್ ಕಾಲೇಜಿನ ಪ್ರಾಧ್ಯಾಪಕ ಶ್ರೀ ರಾಮಮೂರ್ತಿಯವರಿಗೆ ಉತ್ತಮ ಶಿಕ್ಷಕ ಮತ್ತು ಉತ್ತಮ ಸಂಶೋಧಕ ಪ್ರಶಸ್ತಿ -Vishwanews24

ಬಂಟಕಲ್  : ಶ್ರೀ ಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯ, ಬಂಟಕಲ್, ಉಡುಪಿ ಕಾಲೇಜಿನ ಗಣಕಯಂತ್ರ ವಿಭಾಗದ ಪ್ರಾಧ್ಯಾಪಕರಾದ ಶ್ರೀ ರಾಮಮೂರ್ತಿಯವರು 2020ರ ಶೈಕ್ಷಣಿಕ ವರ್ಷದಲ್ಲಿ LEEE ಬೆಂಗಳೂರು ವಿಭಾಗದ ಮಿಷನ್ ೨೦೨೦ ಚಾಲೆಂಜ್‌ನಲ್ಲಿ ಉತ್ತಮ ಶಿಕ್ಷಕ ಮತ್ತು ಉತ್ತಮ ಸಂಶೋಧಕ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.

ಶ್ರೀ ರಾಮಮೂರ್ತಿಯವರಿಗೆ ಇಂತಹ ಪ್ರಶಸ್ತಿಯು ದೊರಕಿರುವುದಕ್ಕೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.

http://2023ರ ಚುನಾವಣೆಯಲ್ಲಿ ಜೆಡಿಎಸ್​ ಪಕ್ಷ ಸ್ವತಂತ್ರ್ಯವಾಗಿ ಸ್ಪರ್ಧಿಸಿ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯಲಿದೆ : ಕುಮಾರಸ್ವಾಮಿ -Vishwanews24