ದಕ್ಷಿಣ ಕನ್ನಡ : ಜಿಲ್ಲೆಯ ಬಂಟ್ವಾಳದಲ್ಲಿ 800 ವರ್ಷದ ಹಿಂದಿನ ಮಸೀದಿವೊಂದು ಪುನರ್ ನಿರ್ಮಾಣಗೊಂಡಿದ್ದು, ಈ ಮಸೀದಿ ನಿರ್ಮಾಣಕ್ಕೆ ಹಿಂದೂಗಳು ಸಹಾಯ ಮಾಡಿ, ಸಾಮರಸ್ಯದ ಮೆರೆದಿದ್ದಾರೆ ಎಂದು ವರದಿಯಾಗಿದೆ
ಕೋಮು ಸೂಕ್ಷ್ಮ ಪ್ರದೇಶ ಎಂದೇ ಪ್ರಸಿದ್ಧಿ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮಸೀದಿ ನಿರ್ಮಾಣ ಊರಿನ ಜನರಾದ ಹಿಂದೂ ಸಹಾಯ ಹಸ್ತನೀಡಿದ್ದು, ಇದೀಗ ಭಾವೈಕ್ಯತೆಯ ಕೇಂದ್ರವಾಗಿದೆ.
ಮೂಲರಪಟ್ಣದ ಮೊಹಿಯದ್ದೀನ್ ಜುಮಾ ಮಸೀದಿಗೆ 800 ವರ್ಷಗಳ ಇತಿಹಾಸವಿದೆ. ಈ ನಿಟ್ಟಿನಲ್ಲಿ ಸುಂದರವಾದ ಮಸೀದಿ ನಿರ್ಮಾಣಕ್ಕೆ ಮರಗಳನ್ನು ಹಿಂದೂಗಳು ನೀಡಿದರೆ, ಹಿಂದೂ ಬಡಗಿ ರತ್ನಾಕರ್ ಕೆತ್ತನೆಯಲ್ಲಿ ಮಸೀದಿ ಆಕರ್ಷಕವಾಗಿ ಮೂಡಿ ಬಂದಿದ್ದು ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇವರ ಕೆತ್ತನೆಯನ್ನು ಮೆಚ್ಚಿ ಮಸೀದಿ ಆಡಳಿತ ಮಂಡಳಿ ರತ್ನಾಕರ್ ಅವರಿಗೆ ಐಫೋನ್ ಮತ್ತು ವಾಚ್ ಗಿಫ್ಟ್ ನೀಡಿ ಧನ್ಯವಾದ ಸಲ್ಲಿಸಿದ್ದಾರೆ. ಒಟ್ಟಾರೆಯಾಗಿ ಸೌಹಾರ್ದತೆ ಕದಡುತ್ತಿರುವ ಜಿಲ್ಲೆಯಲ್ಲಿ ಸಾಮರಸ್ಯದ ಮೂಡಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಂತೂ ನಿಜ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…