ದಕ್ಷಿಣ ಕನ್ನಡ : ಜಿಲ್ಲೆಯ ಬಂಟ್ವಾಳದಲ್ಲಿ 800 ವರ್ಷದ ಹಿಂದಿನ ಮಸೀದಿವೊಂದು ಪುನರ್ ನಿರ್ಮಾಣಗೊಂಡಿದ್ದು, ಈ ಮಸೀದಿ ನಿರ್ಮಾಣಕ್ಕೆ ಹಿಂದೂಗಳು ಸಹಾಯ ಮಾಡಿ, ಸಾಮರಸ್ಯದ ಮೆರೆದಿದ್ದಾರೆ ಎಂದು ವರದಿಯಾಗಿದೆ
ಕೋಮು ಸೂಕ್ಷ್ಮ ಪ್ರದೇಶ ಎಂದೇ ಪ್ರಸಿದ್ಧಿ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮಸೀದಿ ನಿರ್ಮಾಣ ಊರಿನ ಜನರಾದ ಹಿಂದೂ ಸಹಾಯ ಹಸ್ತನೀಡಿದ್ದು, ಇದೀಗ ಭಾವೈಕ್ಯತೆಯ ಕೇಂದ್ರವಾಗಿದೆ.
ಮೂಲರಪಟ್ಣದ ಮೊಹಿಯದ್ದೀನ್ ಜುಮಾ ಮಸೀದಿಗೆ 800 ವರ್ಷಗಳ ಇತಿಹಾಸವಿದೆ. ಈ ನಿಟ್ಟಿನಲ್ಲಿ ಸುಂದರವಾದ ಮಸೀದಿ ನಿರ್ಮಾಣಕ್ಕೆ ಮರಗಳನ್ನು ಹಿಂದೂಗಳು ನೀಡಿದರೆ, ಹಿಂದೂ ಬಡಗಿ ರತ್ನಾಕರ್ ಕೆತ್ತನೆಯಲ್ಲಿ ಮಸೀದಿ ಆಕರ್ಷಕವಾಗಿ ಮೂಡಿ ಬಂದಿದ್ದು ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇವರ ಕೆತ್ತನೆಯನ್ನು ಮೆಚ್ಚಿ ಮಸೀದಿ ಆಡಳಿತ ಮಂಡಳಿ ರತ್ನಾಕರ್ ಅವರಿಗೆ ಐಫೋನ್ ಮತ್ತು ವಾಚ್ ಗಿಫ್ಟ್ ನೀಡಿ ಧನ್ಯವಾದ ಸಲ್ಲಿಸಿದ್ದಾರೆ. ಒಟ್ಟಾರೆಯಾಗಿ ಸೌಹಾರ್ದತೆ ಕದಡುತ್ತಿರುವ ಜಿಲ್ಲೆಯಲ್ಲಿ ಸಾಮರಸ್ಯದ ಮೂಡಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಂತೂ ನಿಜ.
ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…
ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…
ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್ಆರ್ ಕಾರ್ಕಳ: ಕಾರ್ಕಳದ…
ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…
ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…